ಬ್ರೇಕಿಂಗ್ ನ್ಯೂಸ್
13-05-22 07:40 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 13 : ಹಾಡಹಗಲೇ ಯುವತಿ ಮೇಲೆ ಆಸಿಡ್ ದಾಳಿ ನಡೆಸಿ ಪರಾರಿಯಾಗಿದ್ದ ಆರೋಪಿ ನಾಗೇಶ್ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಸ್ವಾಮೀಜಿ ವೇಷ ಧರಿಸಿ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನ ಶುಕ್ರವಾರ ಬಂಧಿಸಲಾಗಿದೆ.
ಪ್ರೀತಿಸಲು ನಿರಾಕರಿಸಿದ 24 ವರ್ಷದ ಯುವತಿ ಮೇಲೆ ಏ.28ರಂದು ಬೆಳಗ್ಗೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಸುಂಕದಕಟ್ಟೆಯ ಮುತ್ತೂಟ್ ಫೈನಾನ್ಸ್ ಬಳಿ ನಾಗೇಶ್ ಆಸಿಡ್ ಹಾಕಿ ಪರಾರಿಯಾಗಿದ್ದ. ನೋವಲ್ಲಿ ನರಳಾಡುತ್ತಿದ್ದ ಆಕೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಸಾವು-ಬದುಕಿನ ನಡುವೆ ಯುವತಿ ಹೋರಾಡುತ್ತಿದ್ದು, ಚಿಕಿತ್ಸೆ ಮುಂದುವರಿದಿದೆ. ಇತ್ತ ತಲೆಮರೆಸಿಕೊಂಡಿದ್ದ ಆರೋಪಿ ಪತ್ತೆಗಾಗಿ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಹುಡುಕಾಟ ನಡೆಸಿದ್ದರು.
16 ದಿನದ ಬಳಿಕ ತಿರುವಣ್ಣಾಮಲೈನ ಆಶ್ರಮವೊಂದರಲ್ಲಿ ಯುವಕನೊಬ್ಬ ಸ್ವಾಮೀಜಿ ವೇಷದಲ್ಲಿ ಇರುವುದು ಮಾಹಿತಿ ತಿಳಿದ ಪೊಲೀಸರು ಭಕ್ತರ ಸೋಗಲ್ಲಿ ಆಶ್ರಮಕ್ಕೆ ತೆರಳಿದ್ದರು. ಆರೋಪಿ ಎನ್ನುವುದು ಖಚಿತವಾಗುತ್ತಿದ್ದಂತೆ ನಾಗೇಶ್ನನ್ನು ಬಂಧಿಸುವಲ್ಲಿ ಕರೆತಂದಿದ್ದಾರೆ.
27-year-old Nagesh, accused of carrying out the shocking acid attack on 24-year-old Aasha (name changed) in broad daylight in the city recently, reportedly stalked many women, including his neighbour in Tamil Nadu. According to sources, Nagesh, a native of Kodiyalam in Krishnagiri district of Tamil Nadu, had harassed a woman neighbour at his native. The incident was reported to the police there, who summoned him and let him off with a warning as the woman did not file a complaint.
17-10-25 05:27 pm
Bangalore Correspondent
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
ರಾಜ್ಯದಲ್ಲಿ 800 ಸರಕಾರಿ ಶಾಲೆ ಕರ್ನಾಟಕ ಪಬ್ಲಿಕ್ ಶಾ...
15-10-25 10:59 pm
17-10-25 05:25 pm
HK News Desk
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
16-10-25 10:37 pm
Mangalore Correspondent
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
Pumpwell Kankandy Road close: ಪಂಪ್ವೆಲ್ - ಕಂಕ...
15-10-25 05:36 pm
17-10-25 03:27 pm
Bangalore Correspondent
Vitla Honeytrap case, Police, Mangalore: ಬಶೀರ...
17-10-25 03:23 pm
ಆತ್ಮಶಕ್ತಿ ಬೆನ್ನಲ್ಲೇ ಒಡಿಯೂರು ಸಹಕಾರಿ ಬ್ಯಾಂಕಿಗೂ...
17-10-25 11:56 am
ಕೆಪಿಸಿಸಿಯಲ್ಲಿ ಕೆಲಸ ಮಾಡುತ್ತಿದ್ದೇನೆಂದು ಹೇಳಿ ಹಲವ...
17-10-25 11:53 am
ಹುಷಾರಿಲ್ಲದ ವೈದ್ಯೆ ಪತ್ನಿಯನ್ನು ಕೈಯಾರೆ ಇಂಜೆಕ್ಷನ್...
15-10-25 04:51 pm