ಬ್ರೇಕಿಂಗ್ ನ್ಯೂಸ್
14-05-22 10:39 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 14 : ರಾಜ್ಯ ವ್ಯಾಪ್ತಿಯಲ್ಲಿರುವ ಮಸೀದಿಗಳಲ್ಲಿ ಬೆಳಗಿನ ಆಝಾನ್ ಕರೆಗೆ ಧ್ವನಿವರ್ಧಕ ಬಳಸದಂತೆ ಧಾರ್ಮಿಕ ಗುರುಗಳು, ಜನಪ್ರತಿನಿಧಿಗಳು ಮೌಲಾನಗಳು ಮತ್ತು ಮಸೀದಿ ಮುಖ್ಯಸ್ಥರಿಗೆ ಸೂಚನೆ ನೀಡಿದ್ದಾರೆ.
ಶನಿವಾರ ನಗರದಲ್ಲಿ ಅಮೀರೆ ಶರೀಅತ್ ಮೌಲಾನ ಸಗೀರ್ ಅಹ್ಮದ್ ರಶಾದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬೆಳಗಿನ ಜಾವದ ಆಝಾನ್ ಸಂದರ್ಭದಲ್ಲಿ ಮಾತ್ರ ಯಾರು ಸಹ ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ಮಾಡದಂತೆ ತೀರ್ಮಾನ ಪ್ರಕಟಿಸಲಾಯಿತು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅಮೀರೆ ಶರೀಅತ್ ಮೌಲಾನ ಸಗೀರ್ ಅಹ್ಮದ್ ರಶಾದಿ, ಸುಪ್ರೀಂಕೋರ್ಟಿನ ಆದೇಶದ ಅನ್ವಯ ಹಾಗೂ ರಾಜ್ಯ ಸರಕಾರದ ಸುತ್ತೋಲೆಯನ್ನು ಎಲ್ಲರೂ ಗೌರವಿಸುವ ಜೊತೆಗೆ, ಯಾರು ಧ್ವನಿವರ್ಧಕಕ್ಕೆ ಪರವಾನಿಗೆ ಪಡೆದಿಲ್ಲವೋ ಅವರು ಕೂಡಲೇ ಕಾನೂನು ಕ್ರಮಗಳನ್ನು ಪಾಲಿಸಿ ಎಂದರು.
ದಿನಕ್ಕೆ ಐದು ಬಾರಿ ಆಝಾನ್ ಕರೆ ನೀಡಲಾಗುತ್ತಿದೆ. ಹಾಗಾಗಿ, ಬೆಳಗಿನ ಜಾವ ಮಾತ್ರ ಬಿಟ್ಟು, ಉಳಿದ ಸಂದರ್ಭದಲ್ಲಿ ಧ್ವನಿವರ್ಧಕ ಬಳಕೆ ಮಾಡಲು ಕಾನೂನು ಮತ್ತು ಸರಕಾರವೇ ಅವಕಾಶ ನೀಡಿದೆ. ಇದು ಬರೀ ಮುಸ್ಲಿಮ್ ಸಮುದಾಯಕ್ಕೆ ಮಾತ್ರ ಸೀಮಿತವಲ್ಲ. ಬದಲಾಗಿ, ಎಲ್ಲ ಧರ್ಮದ ಧಾರ್ಮಿಕ ಸಂಸ್ಥೆಗಳು, ಕಟ್ಟಡಗಳಿಗೂ ಅನ್ವಯ ಆಗುತ್ತದೆ ಎಂದು ಹೇಳಿದ್ದಾರೆ.
ಆಮೂಲಕ ರಾತ್ರಿ 10 ರಿಂದ ಬೆಳಗ್ಗೆ 6ರ ವರೆಗೆ ಮೈಕ್ ನಿಷೇಧಿಸಿರುವ ರಾಜ್ಯ ಸರಕಾರದ ಕ್ರಮಕ್ಕೆ ತಕ್ಕಂತೆ ಮೈಕ್ ಅಳವಡಿಸದೆ ಆಝಾನ್ ಕೂಗಲು ನಿರ್ಧರಿಸಲಾಗಿದೆ.
Muslim community leaders have appealed to all mosques in Karnataka not to use loudspeakers for the early morning azaan fajr, in line with the Supreme Court order that bans the use of loudspeakers from 10:00 p.m to 6:00 a.m. For the rest of the prayers through the day, loudspeakers will be used within permitted noise levels, community leaders decided. Ameer-E-Shariat of Karnataka, Moulana Sageer Ahmed Rashadi chaired a meeting of community leaders that included the ulema, legal experts and elected representatives and announced this decision.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm