ಬ್ರೇಕಿಂಗ್ ನ್ಯೂಸ್
15-05-22 03:28 pm HK Desk News ಕರ್ನಾಟಕ
ತುಮಕೂರು, ಮೇ 15 : ಎರಡು ವರ್ಷಗಳಿಂದ ಪ್ರೀತಿಸಿ ಮದುವೆಗೆ ರೆಡಿಯಾಗಿದ್ದಾಗಲೇ ಪ್ರಿಯಕರ ಅಪಘಾತದಲ್ಲಿ ಸಾವನ್ನಪ್ಪಿದರೆ, ಘಟನೆಯಿಂದ ಆಘಾತಗೊಂಡು ಪ್ರೀತಿಸುತ್ತಿದ್ದ ಯುವತಿಯೂ ವಿಷ ಸೇವಿಸಿ ಸಾವಿಗೆ ಶರಣಾದ ಘಟನೆ ತುಮಕೂರಿನಲ್ಲಿ ನಡೆದಿದೆ.
ಧನುಷ್ (23) ಮತ್ತು ಸುಷ್ಮಾ (22) ಮೃತ ದುರ್ದೈವಿಗಳು. ತುಮಕೂರು ತಾಲೂಕಿನ ಅರೆಹಳ್ಳಿಯಲ್ಲಿ ದುರಂತ ನಡೆದಿದೆ. ಮೇ 11ರಂದು ಹುಡುಗ ಸಾವನ್ನಪ್ಪಿದರೆ, ಶನಿವಾರ ರಾತ್ರಿ ಯುವತಿ ಸಾವು ಕಂಡಿದ್ದಾಳೆ. ಮೇ 11ರಂದು ನೆಲಮಂಗಲ ಬಳಿ ನಡೆದ ಅಪಘಾತದಲ್ಲಿ ತುಮಕೂರು ತಾಲೂಕಿನ ಮಸ್ಕಲ್ ಗ್ರಾಮದ ಧನುಷ್ ಸಾವನ್ನಪ್ಪಿದ್ದ. ಸಾವಿನ ಸುದ್ದಿಕೇಳಿ ಆಘಾತಗೊಂಡಿದ್ದ ಅರೆಹಳ್ಳಿ ನಿವಾಸಿ ಯುವತಿ ಸುಷ್ಮಾ ತೀವ್ರ ಖಿನ್ನತೆಗೆ ಒಳಗಾಗಿದ್ದಳು. ದುಃಖದ ಮಧ್ಯೆಯೂ ಪ್ರಿಯಕರನ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದಳು. ಅದೇ ಯೋಚನೆಯಲ್ಲಿ ಮುಳುಗಿದ್ದ ಸುಷ್ಮಾ ಮನನೊಂದು ಶನಿವಾರ ಆತ್ಮಹತ್ಯೆಗೆ ಶರಣಾಗಿದ್ದಾಳೆ.


ವಿಷ ಸೇವಿಸಿದ್ದ ಯುವತಿಯನ್ನು ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ಒಯ್ದಿದ್ದು ಸೂಕ್ತ ಚಿಕಿತ್ಸೆ ಲಭಿಸಿರಲಿಲ್ಲ. ನಾಲ್ಕೈದು ಆಸ್ಪತ್ರೆಗಳಲ್ಲಿ ಸುತ್ತಿದರೂ, ಚಿಕಿತ್ಸೆ ಫಲಿಸದೇ ಸುಷ್ಮಾ ಸಾವು ಕಂಡಿದ್ದಾಳೆ. ಎಂಕಾಂ ಮಾಡುತ್ತಿದ್ದ ಸುಷ್ಮಾ ಮತ್ತು ಬೆಂಗಳೂರಿನಲ್ಲಿ ಸ್ವಂತ ಬಟ್ಟೆ ಅಂಗಡಿ ಇಟ್ಟಿದ್ದ ಧನುಷ್ ಹೊಸ ಬಾಳಿನ ಕನಸು ಕಟ್ಟಿದ್ದರು. ಆದರೆ ಧನುಷ್ ಊರಿನ ಜಾತ್ರೆಗೆ ಬರುತ್ತಿದ್ದ ವೇಳೆ ಅಪಘಾತ ನಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದ. ಹುಡುಗ- ಹುಡುಗಿ ಪ್ರೀತಿಸುತ್ತಿದ್ದ ವಿಚಾರ ತಿಳಿದ ಮನೆಯವರು ಇತ್ತೀಚೆಗೆ ಇಬ್ಬರಿಗೂ ಮದುವೆ ನಿಶ್ಚಯ ಮಾಡಿದ್ದರು. ಆದರೆ ವಿಧಿಯಾಟ ಬೇರೆಯದೇ ಆಗಿತ್ತು. ಬಾಳಿ ಬದುಕಬೇಕಾದವರು ದುರಂತ ಅಂತ್ಯ ಕಂಡಿದ್ದಾರೆ.
Tumkur Bride grooms dies on road accident, shocked bride consumes poison found dead. The deceased have been identified as Dhanush (23) and Sushma (22).
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm