ಬ್ರೇಕಿಂಗ್ ನ್ಯೂಸ್
15-05-22 08:11 pm HK Desk News ಕರ್ನಾಟಕ
ಹುಬ್ಬಳ್ಳಿ, ಮೇ 15: ಇನ್ನೆರಡು ದಿನಗಳಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು. ಈಗಾಗಲೇ ಈ ಬಗ್ಗೆ ಕೇಂದ್ರ ನಾಯಕರ ಗಮನಕ್ಕೆ ತರಲಾಗಿದ್ದು, ಮತ್ತೆ ಫೋನ್ ಮಾಡಿ ಅನುಮತಿ ಕೇಳುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಈಗಾಗ್ಲೇ ಕೋರ್ ಕಮಿಟಿ ಮುಗಿದಿದೆ. ಸದ್ಯಕ್ಕೆ ನಾವು ವಿಧಾನ ಪರಿಷತ್ ಮತ್ತು ರಾಜ್ಯಸಭೆ ಚುನಾವಣೆಯ ಬಿಝಿಯಲ್ಲಿದ್ದೇವೆ. ಚುನಾವಣೆಗೆ ತಯಾರಿ ನಡೆಸಬೇಕಾಗಿದೆ ಎಂದು ಹೇಳಿದರು. ಸಂಪುಟ ವಿಸ್ತರಣೆ ಯಾವಾಗ ಎಂದು ಕೇಳಿದ ಪ್ರಶ್ನೆಗೆ, ಕೇಂದ್ರ ನಾಯಕರಿಗೆ ತಿಳಿಸಲಾಗಿದ್ದು, ಇನ್ನೆರಡು ದಿನದಲ್ಲಿ ಶುಭ ಸೂಚನೆ ಬರುವ ನಿರೀಕ್ಷೆಯಿದೆ ಎಂದಿದ್ದಾರೆ.

ವಿಜಯೇಂದ್ರ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ತೀರಾ ಎಂಬ ಪ್ರಶ್ನೆಗೆ, ಅವರಿಗೆ ವಿಧಾನ ಪರಿಷತ್ ಸೀಟು ಕೊಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸು ಮಾಡಿದ್ದೇವೆ. ಸಚಿವ ಸ್ಥಾನ ಕೊಡುತ್ತಾರಾ ಅನ್ನುವ ಬಗ್ಗೆ ಕೇಂದ್ರ ನಾಯಕರೇ ತೀರ್ಮಾನಕ್ಕೆ ಬರಲಿದ್ದಾರೆ ಎಂದರು. ಹಲಾಲ್, ಹಿಜಾಬ್ ವಿಚಾರದಲ್ಲಿ ರಾಜ್ಯ ಸರಕಾರ ಉತ್ತಮವಾಗಿ ವ್ಯವಹರಿಸಿದ್ದು, ಇದರಿಂದ ರಾಜ್ಯದಲ್ಲಿ ಬಿಜೆಪಿ ಪರ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.
Karnataka Chief Minister Basavaraj Bommai on Sunday stated that a final decision on cabinet expansion would be taken after two days."We are occupied with the Legislative Council and Rajya Sabha elections. The core committee meeting has been conveyed only on Saturday. We will bring the decisions taken in the meeting to the high command and take a call on cabinet expansion," he explained.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm