ಬ್ರೇಕಿಂಗ್ ನ್ಯೂಸ್
16-05-22 02:32 pm HK Desk News ಕರ್ನಾಟಕ
ಮಂಡ್ಯ, ಮೇ 16: ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿಯಲ್ಲಿ ಉತ್ಖನನ ಕೈಗೊಂಡಿರುವ ಬೆನ್ನಲ್ಲೇ ನಂಜನಗೂಡಿನ ಜಾಮಿಯಾ ಮಸೀದಿ ಬಗ್ಗೆಯೂ ಉತ್ಖನನ ಆಗಬೇಕೆಂಬ ಅಭಿಯಾನ ಶುರುವಾಗಿದೆ. ಜಾಮಿಯಾ ಮಸೀದಿ ಕುರಿತಾಗಿ 1001 ಹನುಮ ಭಕ್ತರು ಸೇರಿ ಹೈಕೋರ್ಟ್ನಲ್ಲಿ ದಾವೆ ಹೂಡಲು ಸಿದ್ಧತೆ ನಡೆಸಿದ್ದಾರೆ.
ಜಾಮಿಯಾ ಮಸೀದಿ ಹಿಂದೆ ಆಂಜನೇಯ ದೇವಸ್ಥಾನ ಆಗಿತ್ತು. ಮಸೀದಿಯ ಗೋಡೆಗಳು, ಅಲ್ಲಿ ಕಂಡುಬರುವ ಕುರುಹುಗಳು ದೇವಸ್ಥಾನವನ್ನು ಹೋಲುತ್ತಿವೆ. ಅದಕ್ಕೇನು ಉತ್ಖನನವೇ ಆಗಬೇಕಿಲ್ಲ. ಈ ಬಗ್ಗೆ ಅಧ್ಯಯನ ಕೈಗೊಳ್ಳಲು ಪುರಾತತ್ವ ಇಲಾಖೆ ಮತ್ತು ಸಂಬಂಧಪಟ್ಟ ಸಚಿವರಿಗೆ ಮೊದಲು ದೂರು ನೀಡಲಾಗುವುದು. ಸರ್ಕಾರದಿಂದ ನ್ಯಾಯ ಸಿಗುವುದಿಲ್ಲ ಎಂದಾದಲ್ಲಿ ನಾವು ಕೋರ್ಟ್ ಮೆಟ್ಟಿಲು ಏರುತ್ತೇವೆ ಎಂದು ಭಜರಂಗ ಸೇನೆಯ ರಾಜ್ಯಾಧ್ಯಕ್ಷ ಮಂಜುನಾಥ್ ಹೇಳಿದ್ದಾರೆ.

ಈಗಾಗಲೇ ಹೈಕೋರ್ಟ್ ಮೆಟ್ಟಿಲೇರುವ ಬಗ್ಗೆ ವಕೀಲರೊಂದಿಗೆ ಚರ್ಚೆ ನಡೆಸಲಾಗಿದೆ. ಮುಂದಿನ ತಿಂಗಳು ಹೈಕೋರ್ಟ್ನಲ್ಲಿ ದಾವೆ ಹೂಡಲಿದ್ದೇವೆ. ಕಾನೂನು ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಒಂದೇ ಪ್ರಕರಣಕ್ಕೆ ಸಂಬಂಧಿಸಿ 1001 ಮಂದಿ ದಾವೆ ಹೂಡುತ್ತಿದ್ದೇವೆ ಎಂದು ಹೇಳಿದ್ದಾರೆ.
ಜಾಮಿಯಾ ಮಸೀದಿ ಹಿಂದೆ ಆಂಜನೇಯಸ್ವಾಮಿ ದೇವಸ್ಥಾನ ಆಗಿತ್ತು. ಇಲ್ಲಿ ಸಾಕಷ್ಟು ಕುರುಗಳು ಇವೆ. ಬಾಬ್ರಿ ಮಸೀದಿ ಮತ್ತು ಜ್ಞಾನವಾಪಿ ಮಸೀದಿಗಿಂತಲೂ ಹೆಚ್ಚು ಕುರುಹು ಇಲ್ಲಿದೆ. ಹೀಗಾಗಿ ಇದನ್ನು ಹಿಂದೂಗಳಿಗೆ ಬಿಟ್ಟು ಕೊಡಬೇಕು ಎಂದು ಮಂಜುನಾಥ್ ಹೇಳಿದ್ದಾರೆ.
Weeks after staging a protest in front of Jamia Masjid in Srirangapatna, 18km from Mysuru and the capital of erstwhile ruler Tipu Sultan, urging the Karnataka government to stop the ASI site from being used as a prayer hall, a group of activists have submitted a petition to the Mandya deputy commissioner seeking permission to offer pooja at the mosque.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
13-11-25 01:44 pm
HK Staffer
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm