ಬ್ರೇಕಿಂಗ್ ನ್ಯೂಸ್
16-05-22 02:32 pm HK Desk News ಕರ್ನಾಟಕ
ಮಂಡ್ಯ, ಮೇ 16: ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿಯಲ್ಲಿ ಉತ್ಖನನ ಕೈಗೊಂಡಿರುವ ಬೆನ್ನಲ್ಲೇ ನಂಜನಗೂಡಿನ ಜಾಮಿಯಾ ಮಸೀದಿ ಬಗ್ಗೆಯೂ ಉತ್ಖನನ ಆಗಬೇಕೆಂಬ ಅಭಿಯಾನ ಶುರುವಾಗಿದೆ. ಜಾಮಿಯಾ ಮಸೀದಿ ಕುರಿತಾಗಿ 1001 ಹನುಮ ಭಕ್ತರು ಸೇರಿ ಹೈಕೋರ್ಟ್ನಲ್ಲಿ ದಾವೆ ಹೂಡಲು ಸಿದ್ಧತೆ ನಡೆಸಿದ್ದಾರೆ.
ಜಾಮಿಯಾ ಮಸೀದಿ ಹಿಂದೆ ಆಂಜನೇಯ ದೇವಸ್ಥಾನ ಆಗಿತ್ತು. ಮಸೀದಿಯ ಗೋಡೆಗಳು, ಅಲ್ಲಿ ಕಂಡುಬರುವ ಕುರುಹುಗಳು ದೇವಸ್ಥಾನವನ್ನು ಹೋಲುತ್ತಿವೆ. ಅದಕ್ಕೇನು ಉತ್ಖನನವೇ ಆಗಬೇಕಿಲ್ಲ. ಈ ಬಗ್ಗೆ ಅಧ್ಯಯನ ಕೈಗೊಳ್ಳಲು ಪುರಾತತ್ವ ಇಲಾಖೆ ಮತ್ತು ಸಂಬಂಧಪಟ್ಟ ಸಚಿವರಿಗೆ ಮೊದಲು ದೂರು ನೀಡಲಾಗುವುದು. ಸರ್ಕಾರದಿಂದ ನ್ಯಾಯ ಸಿಗುವುದಿಲ್ಲ ಎಂದಾದಲ್ಲಿ ನಾವು ಕೋರ್ಟ್ ಮೆಟ್ಟಿಲು ಏರುತ್ತೇವೆ ಎಂದು ಭಜರಂಗ ಸೇನೆಯ ರಾಜ್ಯಾಧ್ಯಕ್ಷ ಮಂಜುನಾಥ್ ಹೇಳಿದ್ದಾರೆ.

ಈಗಾಗಲೇ ಹೈಕೋರ್ಟ್ ಮೆಟ್ಟಿಲೇರುವ ಬಗ್ಗೆ ವಕೀಲರೊಂದಿಗೆ ಚರ್ಚೆ ನಡೆಸಲಾಗಿದೆ. ಮುಂದಿನ ತಿಂಗಳು ಹೈಕೋರ್ಟ್ನಲ್ಲಿ ದಾವೆ ಹೂಡಲಿದ್ದೇವೆ. ಕಾನೂನು ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಒಂದೇ ಪ್ರಕರಣಕ್ಕೆ ಸಂಬಂಧಿಸಿ 1001 ಮಂದಿ ದಾವೆ ಹೂಡುತ್ತಿದ್ದೇವೆ ಎಂದು ಹೇಳಿದ್ದಾರೆ.
ಜಾಮಿಯಾ ಮಸೀದಿ ಹಿಂದೆ ಆಂಜನೇಯಸ್ವಾಮಿ ದೇವಸ್ಥಾನ ಆಗಿತ್ತು. ಇಲ್ಲಿ ಸಾಕಷ್ಟು ಕುರುಗಳು ಇವೆ. ಬಾಬ್ರಿ ಮಸೀದಿ ಮತ್ತು ಜ್ಞಾನವಾಪಿ ಮಸೀದಿಗಿಂತಲೂ ಹೆಚ್ಚು ಕುರುಹು ಇಲ್ಲಿದೆ. ಹೀಗಾಗಿ ಇದನ್ನು ಹಿಂದೂಗಳಿಗೆ ಬಿಟ್ಟು ಕೊಡಬೇಕು ಎಂದು ಮಂಜುನಾಥ್ ಹೇಳಿದ್ದಾರೆ.
Weeks after staging a protest in front of Jamia Masjid in Srirangapatna, 18km from Mysuru and the capital of erstwhile ruler Tipu Sultan, urging the Karnataka government to stop the ASI site from being used as a prayer hall, a group of activists have submitted a petition to the Mandya deputy commissioner seeking permission to offer pooja at the mosque.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm