ಬ್ರೇಕಿಂಗ್ ನ್ಯೂಸ್
17-05-22 02:42 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 17: ದಪ್ಪಗಿದ್ದೇನೆಂದು ಬೊಜ್ಜು ಕರಗಿಸಲು ಹೋಗಿ ಸರ್ಜರಿಗೆ ಒಳಗಾಗಿದ್ದ ಯುವ ಕಿರುತೆರೆ ನಟಿ ಚೇತನಾ ರಾಜ್ (21) ದಾರುಣ ಸಾವು ಕಂಡ ಘಟನೆ ನಡೆದಿದ್ದು ಪೋಷಕರು ಆಸ್ಪತ್ರೆ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ನವರಂಗ್ ಸರ್ಕಲ್ ನಲ್ಲಿರುವ ಶೆಟ್ಟಿ ಕಾಸ್ಮೆಟಿಕ್ ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು, ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶದಲ್ಲಿ ನೀರಿನಂಶ ಶೇಖರಣೆಯಾಗಿ ಸಾವು ಸಂಭವಿಸಿದೆ ಎನ್ನುವ ಆರೋಪ ಕೇಳಿಬಂದಿದೆ. ಬೆಂಗಳೂರು ಉತ್ತರ ತಾಲೂಕಿನ ಅಬ್ಬಿಗೆರೆಯಲ್ಲಿ ಚೇತನಾ ರಾಜ್ ಕುಟುಂಬ ವಾಸವಿತ್ತು. ಆಸ್ಪತ್ರೆಯಲ್ಲಿ ಅಗತ್ಯ ಸಲಕರಣೆ ಹಾಗೂ ಪೋಷಕರ ಒಪ್ಪಿಗೆ ಪಡೆಯದೆ ಈ ರೀತಿಯ ಅಪಾಯಕಾರಿ ಸರ್ಜರಿಗೆ ವೈದ್ಯರು ಮುಂದಾಗಿದ್ದರು ಎನ್ನಲಾಗಿದ್ದು, ಪೋಷಕರು ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಚೇತನಾರಾಜ್ ಕಲರ್ಸ್ ಕನ್ನಡ ವಾಹಿನಿಯಲ್ಲಿ ಬರುತ್ತಿದ್ದ ಗೀತಾ, ದೊರೆಸಾನಿ, ಒಲವಿನ ನಿಲ್ದಾಣ ಧಾರಾವಾಹಿಗಳಲ್ಲಿ ನಟಿಸುತ್ತಿದ್ದಳು. ಇನ್ನೂ ಬಿಡುಗಡೆಯಾಗದ ಹವಾಯಾಮಿ ಸಿನಿಮಾದಲ್ಲೂ ನಟಿಸಿದ್ದಳು. ತೂಕ ಇಳಿಸಿಕೊಳ್ಳಲು ಹೋಗಿ ಎಡವಟ್ಟು ಮಾಡಿಕೊಂಡಿದ್ದು, ದುರಂತ ಸಾವು ಕಂಡಿದ್ದಾಳೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಚೇತನಾ ತಂದೆ ವರದರಾಜು, ದಯವಿಟ್ಟು ಯಾರು ಕೂಡ ತಮ್ಮ ತೂಕ ಇಳಿಸಿಕೊಳ್ಳಲು ಹೋಗಬೇಡಿ. ದಿಢೀರ್ ಆಗಿ ಸಣ್ಣ ಆಗಲು ಹೋದರೆ ಸಾವೇ ಗತಿ. ನೀವು ಈಗ ಹೇಗಿದ್ದೀರೋ ಹಾಗೇ ಇದ್ದುಬಿಡಿ. ಮಕ್ಕಳು ಮನೆಯಲ್ಲಿ ತಿಳಿಸದೆ ಸರ್ಜರಿಗೆ ಒಳಗಾದರೆ ಇಂತಹ ಪರಿಸ್ಥಿತಿ ಬರುತ್ತದೆ. ದಯವಿಟ್ಟು ಯಾರು ಕೂಡ ಫ್ಯಾಟ್ ಸರ್ಜರಿಗೆ ಒಳಗಾಗಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
Chetana Raj, a television actress, died at the Shetty Cosmetic Hospital in Navrang Circle. Water accumulated in her lungs as a result of the fat surgery. Parents are furious that their child perished as a result of medical malpractice. Munilakshmi, the actress's mother, sobbed in front of her body. Chetana's father, Varadaraj, claimed that the fat surgery was done without the proper equipment or parental approval.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm