ಬ್ರೇಕಿಂಗ್ ನ್ಯೂಸ್
17-05-22 09:10 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 17 : ಮುಯ್ಯಿಗೆ ಮುಯ್ಯಿ ಎನ್ನುವ ರೀತಿ ಸುಪ್ರೀಂ ಕೋರ್ಟ್ ನಿಯಮಕ್ಕೆ ತಕ್ಕಂತೆ ಆಜಾನ್ ಕೂಗುವ ಸಮಯವನ್ನೇ ಮಾರ್ಪಾಡು ಮಾಡಲಾಗಿದೆ. ರಾಜ್ಯದ ಎಲ್ಲ ಮಸೀದಿಗಳಲ್ಲಿ ಪ್ರತಿದಿನ ಬೆಳಗಿನ ಜಾವ 5 ಗಂಟೆಯ ಬದಲು 6 ಗಂಟೆಗೆ ಆಜಾನ್ ಕೂಗಲು ತೀರ್ಮಾನಿಸಲಾಗಿದೆ.
ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಮತ್ತು ರಾಜ್ಯ ಸರಕಾರದ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆ ವರೆಗಿನ ನಿಷೇಧ ಸಮಯದಲ್ಲಿ ಆಜಾನ್ ಕೂಗದೆ ಬೆಳಗ್ಗಿನ ಸಮಯದಲ್ಲಿ ಒಂದು ಗಂಟೆ ವಿಳಂಬಿಸಿ ಆಜಾನ್ ಕೂಗಲು ನಿರ್ಧರಿಸಲಾಗಿದೆ. ಮುಸ್ಲಿಂ ಧರ್ಮಗುರುಗಳು, ಮೌಲ್ವಿಗಳು ಮತ್ತು ಮುಖಂಡರ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.
)
ಅಮೀರ್ ಎ ಷರಿಯತ್ ಆಗಿರುವ ಮೌಲಾನ ಸಗೀರ್ ಅಹಮದ್ ಅಧ್ಯಕ್ಷತೆಯಲ್ಲಿ ಷರಿಯತ್-ಎ-ಹಿಂದ್ ಸಂಘಟನೆ ಏರ್ಪಡಿಸಿದ್ದ ಸಭೆಯಲ್ಲಿ ಒಮ್ಮತದ ತೀರ್ಮಾನ ಮಾಡಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಮುಖಂಡ ಉಮರ್ ಶರೀಫ್, ಸಭೆಯಲ್ಲಿ ಎಲ್ಲರೂ ಸಹಮತ ಸೂಚಿಸಿದ್ದಾರೆ. ಸರ್ಕಾರ ಮತ್ತು ನ್ಯಾಯಾಲಯದ ಆದೇಶವನ್ನು ನಾವು ಪಾಲಿಸುತ್ತೇವೆ ಎಂದಿದ್ದಾರೆ.
ಬೆಳಗ್ಗೆ 6 ಗಂಟೆ ಬಳಿಕ ಮೈಕ್ ಬಳಸಲು ಎಲ್ಲ ಮಸೀದಿಗಳೂ ಪೊಲೀಸರಿಂದ ಅನುಮತಿ ಪಡೆಯುವಂತೆ ಸೂಚನೆ ನೀಡಲಾಗುವುದು. ಆಜಾನ್ಗೆ ಸರ್ಕಾರ ಅಥವಾ ಸುಪ್ರೀಂ ಕೋರ್ಟ್ ವಿರೋಧವಿಲ್ಲ. ಈ ಹಿನ್ನೆಲೆಯಲ್ಲಿ ಬೆಳಗ್ಗಿನ ಆಜಾನ್ ಕೂಗುವುದನ್ನು ಒಂದು ಗಂಟೆ ವಿಳಂಬ ಮಾಡಲಾಗಿದೆ ಎಂದು ಕರ್ನಾಟಕ ವಕ್ಫ್ ಮಂಡಳಿ ಅಧ್ಯಕ್ಷ ಮೊಹಮ್ಮದ್ ಷಫಿ ಸಾ ಅದಿ ತಿಳಿಸಿದ್ದಾರೆ.
Big change Azaan timing: A major decision has been taken at a meeting of Muslim religions for all the mosques in the Karnataka, change the Azaan timing at 6 am instead of 5 am every day.At the Shariat-e-Hind Organization meeting, Muslim leaders, mulwis are scheduled to use the loudspeaker to Azaan at 6 am.
27-11-25 10:23 pm
HK News Desk
ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಗೆ ರೆಡಿಯಾಗುತ್ತಿದ...
27-11-25 08:14 pm
ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು ; ಕುಟುಂಬಸ...
27-11-25 06:30 pm
ಕಾಂಗ್ರೆಸ್ ಕಚ್ಚಾಟದಲ್ಲಿ ಯಾರು ಹೊರಬಂದರೂ ಬಿಜೆಪಿ ಬೆ...
27-11-25 04:27 pm
ಹೊಸಕೋಟೆ ಬಳಿ KSRTC ಬಸ್ ಹಾಗೂ ಕ್ಯಾಂಟರ್ ನಡುವೆ ಭೀ...
27-11-25 12:56 pm
26-11-25 07:16 pm
HK News Desk
ಅಯೋಧ್ಯೆಯಲ್ಲಿ ಹತ್ತಡಿ ಎತ್ತರದ ಬೃಹತ್ ಭಗವಾಧ್ವಜ ಅನಾ...
25-11-25 04:30 pm
ಚೆನ್ನೈ ; ಎರಡು ಖಾಸಗಿ ಬಸ್ಗಳ ನಡುವೆ ಅಪಘಾತ, 6 ಮಂದ...
24-11-25 10:04 pm
ಬಾಲಿವುಡ್ ಚಿತ್ರರಂಗದ ದಂತಕಥೆ, 'ಹೀ ಮ್ಯಾನ್' ಖ್ಯಾತ...
24-11-25 03:37 pm
Explosives Gelatin Sticks, High Alert in Utta...
23-11-25 09:21 pm
26-11-25 07:21 pm
Mangalore Correspondent
ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್ ವರೆಗೆ ಮೋದಿ ರೋಡ್ ಶ...
26-11-25 03:34 pm
ಪ್ರಧಾನಿ ಮೋದಿ ಆಗಮನದಿಂದ ಸಂಚಾರ ತೊಡಕು ; ನ.28ರಂದು...
25-11-25 10:51 pm
ಪುಸ್ತಕ ಮೇಳದಲ್ಲಿ ಸಾಹಿತಿಗಳ ಗೌರವಕ್ಕಾಗಿ 25 ಸಾವಿರದ...
25-11-25 10:07 pm
ಕ್ಯಾಂಪ್ಕೋ ಆಡಳಿತ ಮಂಡಳಿಗೆ ಚುನಾವಣೆ ; ಸಹಕಾರ ಭಾರತಿ...
25-11-25 09:53 pm
27-11-25 09:14 pm
Mangalore Correspondent
ಹೊರ ಗುತ್ತಿಗೆ ಸಿಬಂದಿ ಸಂಬಳ ಪಾವತಿಗೆ 30 ಸಾವಿರ ಲಂಚ...
27-11-25 09:07 pm
ಧರ್ಮಸ್ಥಳದಲ್ಲಿ ಭಕ್ತರ ಬ್ಯಾಗ್ ನಿಂದ ಚಿನ್ನಾಭರಣ ಕಳವ...
26-11-25 10:43 pm
Mangalore Crime, Ullal Police: 916 ಹಾಲ್ ಮಾರ್ಕ...
26-11-25 06:26 pm
ಲಂಡನ್ ಲೇಡಿಯೆಂದು ಹೇಳಿ ವಂಚನೆ ; 30 ಲಕ್ಷದ ಪೌಂಡ್ಸ್...
26-11-25 02:39 pm