ಬ್ರೇಕಿಂಗ್ ನ್ಯೂಸ್
17-05-22 09:10 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 17 : ಮುಯ್ಯಿಗೆ ಮುಯ್ಯಿ ಎನ್ನುವ ರೀತಿ ಸುಪ್ರೀಂ ಕೋರ್ಟ್ ನಿಯಮಕ್ಕೆ ತಕ್ಕಂತೆ ಆಜಾನ್ ಕೂಗುವ ಸಮಯವನ್ನೇ ಮಾರ್ಪಾಡು ಮಾಡಲಾಗಿದೆ. ರಾಜ್ಯದ ಎಲ್ಲ ಮಸೀದಿಗಳಲ್ಲಿ ಪ್ರತಿದಿನ ಬೆಳಗಿನ ಜಾವ 5 ಗಂಟೆಯ ಬದಲು 6 ಗಂಟೆಗೆ ಆಜಾನ್ ಕೂಗಲು ತೀರ್ಮಾನಿಸಲಾಗಿದೆ.
ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಮತ್ತು ರಾಜ್ಯ ಸರಕಾರದ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆ ವರೆಗಿನ ನಿಷೇಧ ಸಮಯದಲ್ಲಿ ಆಜಾನ್ ಕೂಗದೆ ಬೆಳಗ್ಗಿನ ಸಮಯದಲ್ಲಿ ಒಂದು ಗಂಟೆ ವಿಳಂಬಿಸಿ ಆಜಾನ್ ಕೂಗಲು ನಿರ್ಧರಿಸಲಾಗಿದೆ. ಮುಸ್ಲಿಂ ಧರ್ಮಗುರುಗಳು, ಮೌಲ್ವಿಗಳು ಮತ್ತು ಮುಖಂಡರ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.
)
ಅಮೀರ್ ಎ ಷರಿಯತ್ ಆಗಿರುವ ಮೌಲಾನ ಸಗೀರ್ ಅಹಮದ್ ಅಧ್ಯಕ್ಷತೆಯಲ್ಲಿ ಷರಿಯತ್-ಎ-ಹಿಂದ್ ಸಂಘಟನೆ ಏರ್ಪಡಿಸಿದ್ದ ಸಭೆಯಲ್ಲಿ ಒಮ್ಮತದ ತೀರ್ಮಾನ ಮಾಡಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಮುಖಂಡ ಉಮರ್ ಶರೀಫ್, ಸಭೆಯಲ್ಲಿ ಎಲ್ಲರೂ ಸಹಮತ ಸೂಚಿಸಿದ್ದಾರೆ. ಸರ್ಕಾರ ಮತ್ತು ನ್ಯಾಯಾಲಯದ ಆದೇಶವನ್ನು ನಾವು ಪಾಲಿಸುತ್ತೇವೆ ಎಂದಿದ್ದಾರೆ.
ಬೆಳಗ್ಗೆ 6 ಗಂಟೆ ಬಳಿಕ ಮೈಕ್ ಬಳಸಲು ಎಲ್ಲ ಮಸೀದಿಗಳೂ ಪೊಲೀಸರಿಂದ ಅನುಮತಿ ಪಡೆಯುವಂತೆ ಸೂಚನೆ ನೀಡಲಾಗುವುದು. ಆಜಾನ್ಗೆ ಸರ್ಕಾರ ಅಥವಾ ಸುಪ್ರೀಂ ಕೋರ್ಟ್ ವಿರೋಧವಿಲ್ಲ. ಈ ಹಿನ್ನೆಲೆಯಲ್ಲಿ ಬೆಳಗ್ಗಿನ ಆಜಾನ್ ಕೂಗುವುದನ್ನು ಒಂದು ಗಂಟೆ ವಿಳಂಬ ಮಾಡಲಾಗಿದೆ ಎಂದು ಕರ್ನಾಟಕ ವಕ್ಫ್ ಮಂಡಳಿ ಅಧ್ಯಕ್ಷ ಮೊಹಮ್ಮದ್ ಷಫಿ ಸಾ ಅದಿ ತಿಳಿಸಿದ್ದಾರೆ.
Big change Azaan timing: A major decision has been taken at a meeting of Muslim religions for all the mosques in the Karnataka, change the Azaan timing at 6 am instead of 5 am every day.At the Shariat-e-Hind Organization meeting, Muslim leaders, mulwis are scheduled to use the loudspeaker to Azaan at 6 am.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm