ಬ್ರೇಕಿಂಗ್ ನ್ಯೂಸ್
17-05-22 09:10 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 17 : ಮುಯ್ಯಿಗೆ ಮುಯ್ಯಿ ಎನ್ನುವ ರೀತಿ ಸುಪ್ರೀಂ ಕೋರ್ಟ್ ನಿಯಮಕ್ಕೆ ತಕ್ಕಂತೆ ಆಜಾನ್ ಕೂಗುವ ಸಮಯವನ್ನೇ ಮಾರ್ಪಾಡು ಮಾಡಲಾಗಿದೆ. ರಾಜ್ಯದ ಎಲ್ಲ ಮಸೀದಿಗಳಲ್ಲಿ ಪ್ರತಿದಿನ ಬೆಳಗಿನ ಜಾವ 5 ಗಂಟೆಯ ಬದಲು 6 ಗಂಟೆಗೆ ಆಜಾನ್ ಕೂಗಲು ತೀರ್ಮಾನಿಸಲಾಗಿದೆ.
ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಮತ್ತು ರಾಜ್ಯ ಸರಕಾರದ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆ ವರೆಗಿನ ನಿಷೇಧ ಸಮಯದಲ್ಲಿ ಆಜಾನ್ ಕೂಗದೆ ಬೆಳಗ್ಗಿನ ಸಮಯದಲ್ಲಿ ಒಂದು ಗಂಟೆ ವಿಳಂಬಿಸಿ ಆಜಾನ್ ಕೂಗಲು ನಿರ್ಧರಿಸಲಾಗಿದೆ. ಮುಸ್ಲಿಂ ಧರ್ಮಗುರುಗಳು, ಮೌಲ್ವಿಗಳು ಮತ್ತು ಮುಖಂಡರ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.
)
ಅಮೀರ್ ಎ ಷರಿಯತ್ ಆಗಿರುವ ಮೌಲಾನ ಸಗೀರ್ ಅಹಮದ್ ಅಧ್ಯಕ್ಷತೆಯಲ್ಲಿ ಷರಿಯತ್-ಎ-ಹಿಂದ್ ಸಂಘಟನೆ ಏರ್ಪಡಿಸಿದ್ದ ಸಭೆಯಲ್ಲಿ ಒಮ್ಮತದ ತೀರ್ಮಾನ ಮಾಡಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಮುಖಂಡ ಉಮರ್ ಶರೀಫ್, ಸಭೆಯಲ್ಲಿ ಎಲ್ಲರೂ ಸಹಮತ ಸೂಚಿಸಿದ್ದಾರೆ. ಸರ್ಕಾರ ಮತ್ತು ನ್ಯಾಯಾಲಯದ ಆದೇಶವನ್ನು ನಾವು ಪಾಲಿಸುತ್ತೇವೆ ಎಂದಿದ್ದಾರೆ.
ಬೆಳಗ್ಗೆ 6 ಗಂಟೆ ಬಳಿಕ ಮೈಕ್ ಬಳಸಲು ಎಲ್ಲ ಮಸೀದಿಗಳೂ ಪೊಲೀಸರಿಂದ ಅನುಮತಿ ಪಡೆಯುವಂತೆ ಸೂಚನೆ ನೀಡಲಾಗುವುದು. ಆಜಾನ್ಗೆ ಸರ್ಕಾರ ಅಥವಾ ಸುಪ್ರೀಂ ಕೋರ್ಟ್ ವಿರೋಧವಿಲ್ಲ. ಈ ಹಿನ್ನೆಲೆಯಲ್ಲಿ ಬೆಳಗ್ಗಿನ ಆಜಾನ್ ಕೂಗುವುದನ್ನು ಒಂದು ಗಂಟೆ ವಿಳಂಬ ಮಾಡಲಾಗಿದೆ ಎಂದು ಕರ್ನಾಟಕ ವಕ್ಫ್ ಮಂಡಳಿ ಅಧ್ಯಕ್ಷ ಮೊಹಮ್ಮದ್ ಷಫಿ ಸಾ ಅದಿ ತಿಳಿಸಿದ್ದಾರೆ.
Big change Azaan timing: A major decision has been taken at a meeting of Muslim religions for all the mosques in the Karnataka, change the Azaan timing at 6 am instead of 5 am every day.At the Shariat-e-Hind Organization meeting, Muslim leaders, mulwis are scheduled to use the loudspeaker to Azaan at 6 am.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm