ಬ್ರೇಕಿಂಗ್ ನ್ಯೂಸ್
17-05-22 09:10 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 17 : ಮುಯ್ಯಿಗೆ ಮುಯ್ಯಿ ಎನ್ನುವ ರೀತಿ ಸುಪ್ರೀಂ ಕೋರ್ಟ್ ನಿಯಮಕ್ಕೆ ತಕ್ಕಂತೆ ಆಜಾನ್ ಕೂಗುವ ಸಮಯವನ್ನೇ ಮಾರ್ಪಾಡು ಮಾಡಲಾಗಿದೆ. ರಾಜ್ಯದ ಎಲ್ಲ ಮಸೀದಿಗಳಲ್ಲಿ ಪ್ರತಿದಿನ ಬೆಳಗಿನ ಜಾವ 5 ಗಂಟೆಯ ಬದಲು 6 ಗಂಟೆಗೆ ಆಜಾನ್ ಕೂಗಲು ತೀರ್ಮಾನಿಸಲಾಗಿದೆ.
ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಮತ್ತು ರಾಜ್ಯ ಸರಕಾರದ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆ ವರೆಗಿನ ನಿಷೇಧ ಸಮಯದಲ್ಲಿ ಆಜಾನ್ ಕೂಗದೆ ಬೆಳಗ್ಗಿನ ಸಮಯದಲ್ಲಿ ಒಂದು ಗಂಟೆ ವಿಳಂಬಿಸಿ ಆಜಾನ್ ಕೂಗಲು ನಿರ್ಧರಿಸಲಾಗಿದೆ. ಮುಸ್ಲಿಂ ಧರ್ಮಗುರುಗಳು, ಮೌಲ್ವಿಗಳು ಮತ್ತು ಮುಖಂಡರ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.
)
ಅಮೀರ್ ಎ ಷರಿಯತ್ ಆಗಿರುವ ಮೌಲಾನ ಸಗೀರ್ ಅಹಮದ್ ಅಧ್ಯಕ್ಷತೆಯಲ್ಲಿ ಷರಿಯತ್-ಎ-ಹಿಂದ್ ಸಂಘಟನೆ ಏರ್ಪಡಿಸಿದ್ದ ಸಭೆಯಲ್ಲಿ ಒಮ್ಮತದ ತೀರ್ಮಾನ ಮಾಡಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಮುಖಂಡ ಉಮರ್ ಶರೀಫ್, ಸಭೆಯಲ್ಲಿ ಎಲ್ಲರೂ ಸಹಮತ ಸೂಚಿಸಿದ್ದಾರೆ. ಸರ್ಕಾರ ಮತ್ತು ನ್ಯಾಯಾಲಯದ ಆದೇಶವನ್ನು ನಾವು ಪಾಲಿಸುತ್ತೇವೆ ಎಂದಿದ್ದಾರೆ.
ಬೆಳಗ್ಗೆ 6 ಗಂಟೆ ಬಳಿಕ ಮೈಕ್ ಬಳಸಲು ಎಲ್ಲ ಮಸೀದಿಗಳೂ ಪೊಲೀಸರಿಂದ ಅನುಮತಿ ಪಡೆಯುವಂತೆ ಸೂಚನೆ ನೀಡಲಾಗುವುದು. ಆಜಾನ್ಗೆ ಸರ್ಕಾರ ಅಥವಾ ಸುಪ್ರೀಂ ಕೋರ್ಟ್ ವಿರೋಧವಿಲ್ಲ. ಈ ಹಿನ್ನೆಲೆಯಲ್ಲಿ ಬೆಳಗ್ಗಿನ ಆಜಾನ್ ಕೂಗುವುದನ್ನು ಒಂದು ಗಂಟೆ ವಿಳಂಬ ಮಾಡಲಾಗಿದೆ ಎಂದು ಕರ್ನಾಟಕ ವಕ್ಫ್ ಮಂಡಳಿ ಅಧ್ಯಕ್ಷ ಮೊಹಮ್ಮದ್ ಷಫಿ ಸಾ ಅದಿ ತಿಳಿಸಿದ್ದಾರೆ.
Big change Azaan timing: A major decision has been taken at a meeting of Muslim religions for all the mosques in the Karnataka, change the Azaan timing at 6 am instead of 5 am every day.At the Shariat-e-Hind Organization meeting, Muslim leaders, mulwis are scheduled to use the loudspeaker to Azaan at 6 am.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm