ಬ್ರೇಕಿಂಗ್ ನ್ಯೂಸ್
18-05-22 11:49 am Bangalore Correspondent ಕರ್ನಾಟಕ
ಬೆಂಗಳೂರು, ಮೇ 18 : ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಗೆ ಲಭ್ಯವಾಗುವ ನಾಲ್ಕು ಸ್ಥಾನಗಳಿಗೆ ಹೈಕಮಾಂಡ್ ಕಡೆಯಿಂದ ಅಚ್ಚರಿಯ ಹೆಸರುಗಳು ಅಂತಿಮಗೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಸಾಮಾನ್ಯ ವರ್ಗದಿಂದ ಲಿಂಗಾಯತ ಕೋಟಾದ ಬಿ.ವೈ.ವಿಜಯೇಂದ್ರ ಅಥವಾ ಲಕ್ಷ್ಮಣ ಸವದಿ ಅವರ ಪೈಕಿ ಒಬ್ಬರಿಗೆ ಸ್ಥಾನ ಲಭಿಸಬಹುದು. ಮಹಿಳಾ ಕೋಟಾದಿಂದ ಗೀತಾ ವಿವೇಕಾನಂದ ಅಥವಾ ತೇಜಸ್ವಿನಿ ಅನಂತಕುಮಾರ್ ಹೆಸರಿದೆ. ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಈ ಸ್ಥಾನ ನೀಡಬೇಕು ಎಂಬ ಚರ್ಚೆ ಇದೆ. ಪರಿಶಿಷ್ಟ ಸಮುದಾಯದಿಂದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಅವರಿಗೆ ಟಿಕೆಟ್ ನೀಡಬೇಕೆಂಬ ಮಾತು ಕೇಳಿಬರುತ್ತಿದೆ.
ಇದೇ ವೇಳೆ, ಇತರ ಹಿಂದುಳಿದ ವರ್ಗದಿಂದ ಎರಡು ಹೊಸ ಹೆಸರು ಕೇಳಿಬರುತ್ತಿವೆ. ಪಕ್ಷದ ರಾಜ್ಯ ಕಾರ್ಯದರ್ಶಿ ಹಾಗೂ ಹಿಂದೆ ಬಿಜೆಪಿ ಕಚೇರಿಯ ಕಾರ್ಯದರ್ಶಿಯೂ ಆಗಿದ್ದ ಕೇಶವ್ ಪ್ರಸಾದ್ ಹೆಸರು ಪ್ರಸ್ತಾಪವಾಗಿದೆ. ಅಲ್ಲದೆ, ಪಕ್ಷದ ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಸಿದ್ದೇಶ್ ಯಾದವ್ ಅವರ ಹೆಸರನ್ನೂ ಪರಿಶೀಲಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
The Karnataka State Election Commission on Tuesday told the High Court of Karnataka that the State government had taken away its powers making it unable to hold elections to Zilla Panchayat and Taluk Panchayats as mandated by the Supreme Court.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm