ಬ್ರೇಕಿಂಗ್ ನ್ಯೂಸ್
18-05-22 11:49 am Bangalore Correspondent ಕರ್ನಾಟಕ
ಬೆಂಗಳೂರು, ಮೇ 18 : ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಗೆ ಲಭ್ಯವಾಗುವ ನಾಲ್ಕು ಸ್ಥಾನಗಳಿಗೆ ಹೈಕಮಾಂಡ್ ಕಡೆಯಿಂದ ಅಚ್ಚರಿಯ ಹೆಸರುಗಳು ಅಂತಿಮಗೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಸಾಮಾನ್ಯ ವರ್ಗದಿಂದ ಲಿಂಗಾಯತ ಕೋಟಾದ ಬಿ.ವೈ.ವಿಜಯೇಂದ್ರ ಅಥವಾ ಲಕ್ಷ್ಮಣ ಸವದಿ ಅವರ ಪೈಕಿ ಒಬ್ಬರಿಗೆ ಸ್ಥಾನ ಲಭಿಸಬಹುದು. ಮಹಿಳಾ ಕೋಟಾದಿಂದ ಗೀತಾ ವಿವೇಕಾನಂದ ಅಥವಾ ತೇಜಸ್ವಿನಿ ಅನಂತಕುಮಾರ್ ಹೆಸರಿದೆ. ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಈ ಸ್ಥಾನ ನೀಡಬೇಕು ಎಂಬ ಚರ್ಚೆ ಇದೆ. ಪರಿಶಿಷ್ಟ ಸಮುದಾಯದಿಂದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಅವರಿಗೆ ಟಿಕೆಟ್ ನೀಡಬೇಕೆಂಬ ಮಾತು ಕೇಳಿಬರುತ್ತಿದೆ.
ಇದೇ ವೇಳೆ, ಇತರ ಹಿಂದುಳಿದ ವರ್ಗದಿಂದ ಎರಡು ಹೊಸ ಹೆಸರು ಕೇಳಿಬರುತ್ತಿವೆ. ಪಕ್ಷದ ರಾಜ್ಯ ಕಾರ್ಯದರ್ಶಿ ಹಾಗೂ ಹಿಂದೆ ಬಿಜೆಪಿ ಕಚೇರಿಯ ಕಾರ್ಯದರ್ಶಿಯೂ ಆಗಿದ್ದ ಕೇಶವ್ ಪ್ರಸಾದ್ ಹೆಸರು ಪ್ರಸ್ತಾಪವಾಗಿದೆ. ಅಲ್ಲದೆ, ಪಕ್ಷದ ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಸಿದ್ದೇಶ್ ಯಾದವ್ ಅವರ ಹೆಸರನ್ನೂ ಪರಿಶೀಲಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
The Karnataka State Election Commission on Tuesday told the High Court of Karnataka that the State government had taken away its powers making it unable to hold elections to Zilla Panchayat and Taluk Panchayats as mandated by the Supreme Court.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm