ಬ್ರೇಕಿಂಗ್ ನ್ಯೂಸ್
18-05-22 03:08 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 18: ರಾತ್ರಿ ಸುರಿದ ಮಳೆಗೆ ಇಬ್ಬರು ಉತ್ತರ ಭಾರತ ಮೂಲದ ಕೂಲಿ ಕಾರ್ಮಿಕರು ಸಾವನ್ನಪ್ಪಿದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೈಪ್ಲೈನ್ ಕಾಮಗಾರಿ ನಡೆಸುತ್ತಿದ್ದ ಸ್ಥಳದಲ್ಲಿ ಇಬ್ಬರು ಕಾರ್ಮಿಕರು ಇಂದು ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಉಲ್ಲಾಳ ಉಪನಗರ ಉಪಕಾರ್ ಲೇಔಟ್ ಬಸ್ ನಿಲ್ದಾಣ ಬಳಿ ಘಟನೆ ನಡೆದಿದೆ. ಬಿಹಾರ ಮೂಲದ ದೇವ್ ಭರತ್ ಹಾಗೂ ಉತ್ತರ ಪ್ರದೇಶದ ಅಂಕಿತ್ ಕುಮಾರ್ ಸಾವನ್ನಪ್ಪಿರುವ ದುರ್ದೈವಿಗಳು. ಇವರ ಜೊತೆಗಿದ್ದ ತ್ರಿಲೋಕ್ ಎಂಬಾತ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಘಟನೆ ಸಂಬಂಧ ಕಾವೇರಿ ಐದನೇ ಹಂತದ ಯೋಜನೆ ಇಂಜಿನಿಯರ್ ರಮೇಶ್ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು ನಿನ್ನೆ ಮೂವರು ಕಾರ್ಮಿಕರು ಕೆಲಸ ಮಾಡ್ತಿದ್ರು. ಆಕ್ಸಿಡೆಂಡಲೀ ಘಟನೆ ನಡೆದಿದೆ, ಇದರ ಬಗ್ಗೆ ಬೇಸರವಿದೆ. ಹೈದರಾಬಾದ್ ಮೂಲದ ಮೇಘಾ ಇಂಜಿನಿಯರಿಂಗ್ ಸಂಸ್ಥೆಗೆ ಗುತ್ತಿಗೆ ಕೊಡಲಾಗಿತ್ತು. ಕೇವಲ ಪೈಪ್ ಗೆ ಒಂದು ಹೋಲ್ ಮಾಡುವ ಕೆಲಸ ಮಾತ್ರವಿತ್ತು. ಹೀಗಾಗಿ ಮೂವರು ಕಾರ್ಮಿಕರ ಅಗತ್ಯ ಮಾತ್ರವಿತ್ತು. ಒಬ್ಬ ಬಚಾವ್ ಆಗಿ ಬಂದಿದ್ದಾನೆ, ಒಟ್ಟು 480 ಕೋಟಿ ಪ್ರಾಜೆಕ್ಟ್ ಇದು. ಘಟನೆ ಸಂಬಂಧ ಸೂಕ್ತ ತನಿಖೆಯಾಗಲಿ, ಗುತ್ತಿಗೆದಾರರಿಂದ ಪರಿಹಾರ ಕೊಡಿಸುವ ಕೆಲಸ ಆಗಲಿದೆ ಎಂದು ಹೇಳಿದ್ದಾರೆ.

ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದು ಇಬ್ಬರು ಕಂಟ್ರಾಕ್ಟರ್ ಗಳನ್ನು ವಶಕ್ಕೆ ಪಡೆದಿದ್ದಾರೆ. ನಿರ್ಲಕ್ಷ್ಯ ವಿಚಾರದಲ್ಲಿ ಪ್ರಕರಣ ದಾಖಲಿಸಿದ್ದಾರೆ.
As many as two rain-related deaths were reported in Bengaluru on Wednesday as heavy showers cause widespread waterlogging and power cuts across the city. Two labourers were found dead at a pipeline work site in West Bengaluru’s Ullal on Wednesday morning.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm