ಬ್ರೇಕಿಂಗ್ ನ್ಯೂಸ್
18-05-22 03:08 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 18: ರಾತ್ರಿ ಸುರಿದ ಮಳೆಗೆ ಇಬ್ಬರು ಉತ್ತರ ಭಾರತ ಮೂಲದ ಕೂಲಿ ಕಾರ್ಮಿಕರು ಸಾವನ್ನಪ್ಪಿದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೈಪ್ಲೈನ್ ಕಾಮಗಾರಿ ನಡೆಸುತ್ತಿದ್ದ ಸ್ಥಳದಲ್ಲಿ ಇಬ್ಬರು ಕಾರ್ಮಿಕರು ಇಂದು ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಉಲ್ಲಾಳ ಉಪನಗರ ಉಪಕಾರ್ ಲೇಔಟ್ ಬಸ್ ನಿಲ್ದಾಣ ಬಳಿ ಘಟನೆ ನಡೆದಿದೆ. ಬಿಹಾರ ಮೂಲದ ದೇವ್ ಭರತ್ ಹಾಗೂ ಉತ್ತರ ಪ್ರದೇಶದ ಅಂಕಿತ್ ಕುಮಾರ್ ಸಾವನ್ನಪ್ಪಿರುವ ದುರ್ದೈವಿಗಳು. ಇವರ ಜೊತೆಗಿದ್ದ ತ್ರಿಲೋಕ್ ಎಂಬಾತ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಘಟನೆ ಸಂಬಂಧ ಕಾವೇರಿ ಐದನೇ ಹಂತದ ಯೋಜನೆ ಇಂಜಿನಿಯರ್ ರಮೇಶ್ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು ನಿನ್ನೆ ಮೂವರು ಕಾರ್ಮಿಕರು ಕೆಲಸ ಮಾಡ್ತಿದ್ರು. ಆಕ್ಸಿಡೆಂಡಲೀ ಘಟನೆ ನಡೆದಿದೆ, ಇದರ ಬಗ್ಗೆ ಬೇಸರವಿದೆ. ಹೈದರಾಬಾದ್ ಮೂಲದ ಮೇಘಾ ಇಂಜಿನಿಯರಿಂಗ್ ಸಂಸ್ಥೆಗೆ ಗುತ್ತಿಗೆ ಕೊಡಲಾಗಿತ್ತು. ಕೇವಲ ಪೈಪ್ ಗೆ ಒಂದು ಹೋಲ್ ಮಾಡುವ ಕೆಲಸ ಮಾತ್ರವಿತ್ತು. ಹೀಗಾಗಿ ಮೂವರು ಕಾರ್ಮಿಕರ ಅಗತ್ಯ ಮಾತ್ರವಿತ್ತು. ಒಬ್ಬ ಬಚಾವ್ ಆಗಿ ಬಂದಿದ್ದಾನೆ, ಒಟ್ಟು 480 ಕೋಟಿ ಪ್ರಾಜೆಕ್ಟ್ ಇದು. ಘಟನೆ ಸಂಬಂಧ ಸೂಕ್ತ ತನಿಖೆಯಾಗಲಿ, ಗುತ್ತಿಗೆದಾರರಿಂದ ಪರಿಹಾರ ಕೊಡಿಸುವ ಕೆಲಸ ಆಗಲಿದೆ ಎಂದು ಹೇಳಿದ್ದಾರೆ.

ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದು ಇಬ್ಬರು ಕಂಟ್ರಾಕ್ಟರ್ ಗಳನ್ನು ವಶಕ್ಕೆ ಪಡೆದಿದ್ದಾರೆ. ನಿರ್ಲಕ್ಷ್ಯ ವಿಚಾರದಲ್ಲಿ ಪ್ರಕರಣ ದಾಖಲಿಸಿದ್ದಾರೆ.
As many as two rain-related deaths were reported in Bengaluru on Wednesday as heavy showers cause widespread waterlogging and power cuts across the city. Two labourers were found dead at a pipeline work site in West Bengaluru’s Ullal on Wednesday morning.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm