ಬ್ರೇಕಿಂಗ್ ನ್ಯೂಸ್
18-05-22 03:08 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 18: ರಾತ್ರಿ ಸುರಿದ ಮಳೆಗೆ ಇಬ್ಬರು ಉತ್ತರ ಭಾರತ ಮೂಲದ ಕೂಲಿ ಕಾರ್ಮಿಕರು ಸಾವನ್ನಪ್ಪಿದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೈಪ್ಲೈನ್ ಕಾಮಗಾರಿ ನಡೆಸುತ್ತಿದ್ದ ಸ್ಥಳದಲ್ಲಿ ಇಬ್ಬರು ಕಾರ್ಮಿಕರು ಇಂದು ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಉಲ್ಲಾಳ ಉಪನಗರ ಉಪಕಾರ್ ಲೇಔಟ್ ಬಸ್ ನಿಲ್ದಾಣ ಬಳಿ ಘಟನೆ ನಡೆದಿದೆ. ಬಿಹಾರ ಮೂಲದ ದೇವ್ ಭರತ್ ಹಾಗೂ ಉತ್ತರ ಪ್ರದೇಶದ ಅಂಕಿತ್ ಕುಮಾರ್ ಸಾವನ್ನಪ್ಪಿರುವ ದುರ್ದೈವಿಗಳು. ಇವರ ಜೊತೆಗಿದ್ದ ತ್ರಿಲೋಕ್ ಎಂಬಾತ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಘಟನೆ ಸಂಬಂಧ ಕಾವೇರಿ ಐದನೇ ಹಂತದ ಯೋಜನೆ ಇಂಜಿನಿಯರ್ ರಮೇಶ್ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು ನಿನ್ನೆ ಮೂವರು ಕಾರ್ಮಿಕರು ಕೆಲಸ ಮಾಡ್ತಿದ್ರು. ಆಕ್ಸಿಡೆಂಡಲೀ ಘಟನೆ ನಡೆದಿದೆ, ಇದರ ಬಗ್ಗೆ ಬೇಸರವಿದೆ. ಹೈದರಾಬಾದ್ ಮೂಲದ ಮೇಘಾ ಇಂಜಿನಿಯರಿಂಗ್ ಸಂಸ್ಥೆಗೆ ಗುತ್ತಿಗೆ ಕೊಡಲಾಗಿತ್ತು. ಕೇವಲ ಪೈಪ್ ಗೆ ಒಂದು ಹೋಲ್ ಮಾಡುವ ಕೆಲಸ ಮಾತ್ರವಿತ್ತು. ಹೀಗಾಗಿ ಮೂವರು ಕಾರ್ಮಿಕರ ಅಗತ್ಯ ಮಾತ್ರವಿತ್ತು. ಒಬ್ಬ ಬಚಾವ್ ಆಗಿ ಬಂದಿದ್ದಾನೆ, ಒಟ್ಟು 480 ಕೋಟಿ ಪ್ರಾಜೆಕ್ಟ್ ಇದು. ಘಟನೆ ಸಂಬಂಧ ಸೂಕ್ತ ತನಿಖೆಯಾಗಲಿ, ಗುತ್ತಿಗೆದಾರರಿಂದ ಪರಿಹಾರ ಕೊಡಿಸುವ ಕೆಲಸ ಆಗಲಿದೆ ಎಂದು ಹೇಳಿದ್ದಾರೆ.

ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದು ಇಬ್ಬರು ಕಂಟ್ರಾಕ್ಟರ್ ಗಳನ್ನು ವಶಕ್ಕೆ ಪಡೆದಿದ್ದಾರೆ. ನಿರ್ಲಕ್ಷ್ಯ ವಿಚಾರದಲ್ಲಿ ಪ್ರಕರಣ ದಾಖಲಿಸಿದ್ದಾರೆ.
As many as two rain-related deaths were reported in Bengaluru on Wednesday as heavy showers cause widespread waterlogging and power cuts across the city. Two labourers were found dead at a pipeline work site in West Bengaluru’s Ullal on Wednesday morning.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm