ಬ್ರೇಕಿಂಗ್ ನ್ಯೂಸ್
18-05-22 03:08 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 18: ರಾತ್ರಿ ಸುರಿದ ಮಳೆಗೆ ಇಬ್ಬರು ಉತ್ತರ ಭಾರತ ಮೂಲದ ಕೂಲಿ ಕಾರ್ಮಿಕರು ಸಾವನ್ನಪ್ಪಿದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೈಪ್ಲೈನ್ ಕಾಮಗಾರಿ ನಡೆಸುತ್ತಿದ್ದ ಸ್ಥಳದಲ್ಲಿ ಇಬ್ಬರು ಕಾರ್ಮಿಕರು ಇಂದು ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಉಲ್ಲಾಳ ಉಪನಗರ ಉಪಕಾರ್ ಲೇಔಟ್ ಬಸ್ ನಿಲ್ದಾಣ ಬಳಿ ಘಟನೆ ನಡೆದಿದೆ. ಬಿಹಾರ ಮೂಲದ ದೇವ್ ಭರತ್ ಹಾಗೂ ಉತ್ತರ ಪ್ರದೇಶದ ಅಂಕಿತ್ ಕುಮಾರ್ ಸಾವನ್ನಪ್ಪಿರುವ ದುರ್ದೈವಿಗಳು. ಇವರ ಜೊತೆಗಿದ್ದ ತ್ರಿಲೋಕ್ ಎಂಬಾತ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಘಟನೆ ಸಂಬಂಧ ಕಾವೇರಿ ಐದನೇ ಹಂತದ ಯೋಜನೆ ಇಂಜಿನಿಯರ್ ರಮೇಶ್ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು ನಿನ್ನೆ ಮೂವರು ಕಾರ್ಮಿಕರು ಕೆಲಸ ಮಾಡ್ತಿದ್ರು. ಆಕ್ಸಿಡೆಂಡಲೀ ಘಟನೆ ನಡೆದಿದೆ, ಇದರ ಬಗ್ಗೆ ಬೇಸರವಿದೆ. ಹೈದರಾಬಾದ್ ಮೂಲದ ಮೇಘಾ ಇಂಜಿನಿಯರಿಂಗ್ ಸಂಸ್ಥೆಗೆ ಗುತ್ತಿಗೆ ಕೊಡಲಾಗಿತ್ತು. ಕೇವಲ ಪೈಪ್ ಗೆ ಒಂದು ಹೋಲ್ ಮಾಡುವ ಕೆಲಸ ಮಾತ್ರವಿತ್ತು. ಹೀಗಾಗಿ ಮೂವರು ಕಾರ್ಮಿಕರ ಅಗತ್ಯ ಮಾತ್ರವಿತ್ತು. ಒಬ್ಬ ಬಚಾವ್ ಆಗಿ ಬಂದಿದ್ದಾನೆ, ಒಟ್ಟು 480 ಕೋಟಿ ಪ್ರಾಜೆಕ್ಟ್ ಇದು. ಘಟನೆ ಸಂಬಂಧ ಸೂಕ್ತ ತನಿಖೆಯಾಗಲಿ, ಗುತ್ತಿಗೆದಾರರಿಂದ ಪರಿಹಾರ ಕೊಡಿಸುವ ಕೆಲಸ ಆಗಲಿದೆ ಎಂದು ಹೇಳಿದ್ದಾರೆ.
ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದು ಇಬ್ಬರು ಕಂಟ್ರಾಕ್ಟರ್ ಗಳನ್ನು ವಶಕ್ಕೆ ಪಡೆದಿದ್ದಾರೆ. ನಿರ್ಲಕ್ಷ್ಯ ವಿಚಾರದಲ್ಲಿ ಪ್ರಕರಣ ದಾಖಲಿಸಿದ್ದಾರೆ.
As many as two rain-related deaths were reported in Bengaluru on Wednesday as heavy showers cause widespread waterlogging and power cuts across the city. Two labourers were found dead at a pipeline work site in West Bengaluru’s Ullal on Wednesday morning.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm