ಬ್ರೇಕಿಂಗ್ ನ್ಯೂಸ್
18-05-22 03:08 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 18: ರಾತ್ರಿ ಸುರಿದ ಮಳೆಗೆ ಇಬ್ಬರು ಉತ್ತರ ಭಾರತ ಮೂಲದ ಕೂಲಿ ಕಾರ್ಮಿಕರು ಸಾವನ್ನಪ್ಪಿದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೈಪ್ಲೈನ್ ಕಾಮಗಾರಿ ನಡೆಸುತ್ತಿದ್ದ ಸ್ಥಳದಲ್ಲಿ ಇಬ್ಬರು ಕಾರ್ಮಿಕರು ಇಂದು ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಉಲ್ಲಾಳ ಉಪನಗರ ಉಪಕಾರ್ ಲೇಔಟ್ ಬಸ್ ನಿಲ್ದಾಣ ಬಳಿ ಘಟನೆ ನಡೆದಿದೆ. ಬಿಹಾರ ಮೂಲದ ದೇವ್ ಭರತ್ ಹಾಗೂ ಉತ್ತರ ಪ್ರದೇಶದ ಅಂಕಿತ್ ಕುಮಾರ್ ಸಾವನ್ನಪ್ಪಿರುವ ದುರ್ದೈವಿಗಳು. ಇವರ ಜೊತೆಗಿದ್ದ ತ್ರಿಲೋಕ್ ಎಂಬಾತ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಘಟನೆ ಸಂಬಂಧ ಕಾವೇರಿ ಐದನೇ ಹಂತದ ಯೋಜನೆ ಇಂಜಿನಿಯರ್ ರಮೇಶ್ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು ನಿನ್ನೆ ಮೂವರು ಕಾರ್ಮಿಕರು ಕೆಲಸ ಮಾಡ್ತಿದ್ರು. ಆಕ್ಸಿಡೆಂಡಲೀ ಘಟನೆ ನಡೆದಿದೆ, ಇದರ ಬಗ್ಗೆ ಬೇಸರವಿದೆ. ಹೈದರಾಬಾದ್ ಮೂಲದ ಮೇಘಾ ಇಂಜಿನಿಯರಿಂಗ್ ಸಂಸ್ಥೆಗೆ ಗುತ್ತಿಗೆ ಕೊಡಲಾಗಿತ್ತು. ಕೇವಲ ಪೈಪ್ ಗೆ ಒಂದು ಹೋಲ್ ಮಾಡುವ ಕೆಲಸ ಮಾತ್ರವಿತ್ತು. ಹೀಗಾಗಿ ಮೂವರು ಕಾರ್ಮಿಕರ ಅಗತ್ಯ ಮಾತ್ರವಿತ್ತು. ಒಬ್ಬ ಬಚಾವ್ ಆಗಿ ಬಂದಿದ್ದಾನೆ, ಒಟ್ಟು 480 ಕೋಟಿ ಪ್ರಾಜೆಕ್ಟ್ ಇದು. ಘಟನೆ ಸಂಬಂಧ ಸೂಕ್ತ ತನಿಖೆಯಾಗಲಿ, ಗುತ್ತಿಗೆದಾರರಿಂದ ಪರಿಹಾರ ಕೊಡಿಸುವ ಕೆಲಸ ಆಗಲಿದೆ ಎಂದು ಹೇಳಿದ್ದಾರೆ.
ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದು ಇಬ್ಬರು ಕಂಟ್ರಾಕ್ಟರ್ ಗಳನ್ನು ವಶಕ್ಕೆ ಪಡೆದಿದ್ದಾರೆ. ನಿರ್ಲಕ್ಷ್ಯ ವಿಚಾರದಲ್ಲಿ ಪ್ರಕರಣ ದಾಖಲಿಸಿದ್ದಾರೆ.
As many as two rain-related deaths were reported in Bengaluru on Wednesday as heavy showers cause widespread waterlogging and power cuts across the city. Two labourers were found dead at a pipeline work site in West Bengaluru’s Ullal on Wednesday morning.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm