ಬ್ರೇಕಿಂಗ್ ನ್ಯೂಸ್
19-05-22 02:46 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 19: ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಗುರುವಾರ ಮಧ್ಯಾಹ್ನ ಹೊರಬಿದ್ದಿದೆ. 85.63% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. ಹುಡುಗರು 81.30 % ಉತ್ತೀರ್ಣರಾಗಿದ್ದಾರೆ.
ರಾಜ್ಯದಲ್ಲಿ ಪರೀಕ್ಷೆ ಬರೆದ 8 ಲಕ್ಷದ 53 ಸಾವಿರದ 436 ವಿದ್ಯಾರ್ಥಿಗಳ ಪೈಕಿ, 7 ಲಕ್ಷದ 30 ಸಾವಿರದ 881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 145 ವಿದ್ಯಾರ್ಥಿಗಳು 625 ಕ್ಕೆ 625 ಅಂಕಗಳನ್ನು ಪಡೆದ ಸಾಧನೆ ಮಾಡಿದ್ದಾರೆ. 329 ವಿದ್ಯಾರ್ಥಿಗಳು 624 ಅಂಕ ಪಡೆದಿದ್ದರೆ, 472 ವಿದ್ಯಾರ್ಥಿಗಳು 623 ಅಂಕ ಪಡೆದಿದ್ದಾರೆ.
40,061 ಮಂದಿ ವಿದ್ಯಾರ್ಥಿಗಳು ಗ್ರೇಸ್ ಮಾರ್ಕ್ ಪಡೆದು ಪಾಸಾಗಿದ್ದಾರೆ. ಅವರಲ್ಲಿ 35,931 ವಿದ್ಯಾರ್ಥಿಗಳು ಕೇವಲ ಒಂದು ವಿಷಯದಲ್ಲಿ ಗ್ರೇಸ್ ಮಾರ್ಕ್ ಪಡೆದಿದ್ದಾರೆ. (ಮೂರು ಅಂಕಗಳನ್ನು ಗ್ರೇಸ್ ರೂಪದಲ್ಲಿ ನೀಡಲಾಗುತ್ತದೆ)
ಜಿಲ್ಲಾವರು ಫಲಿತಾಂಶದಲ್ಲಿ ಗ್ರೇಡ್ ವ್ಯವಸ್ಥೆಯನ್ನು ತರಲಾಗಿದ್ದು, ಎ ಗ್ರೇಡ್ ನಲ್ಲಿ 32 ಜಿಲ್ಲೆಗಳಿದ್ದರೆ, 2 ಜಿಲ್ಲೆಗಳು ಬಿ ಗ್ರೇಡ್ ಪಡೆದಿವೆ. 20 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ದಾಖಲಾಗಿದೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಫಲಿತಾಂಶ ಪ್ರಕಟಿಸಿದ್ದು, ಮಧ್ಯಾಹ್ನ 1 ಗಂಟೆಗೆ ಮಂಡಳಿ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಿದೆ. ವಿದ್ಯಾ ರ್ಥಿಗಳು ನೋಂದಣಿ ಮಾಡಿರುವ ಮೊಬೈಲ್ಗಳಿಗೂ ಫಲಿತಾಂಶದ ಸಂದೇಶ ಬರಲಿದೆ.
Out of over 8 lakh students who registered for the exam, as many as 85.63 per cent of students have cleared the exams. This is one the highest pass percentages recorded by the Karnataka Secondary Education Examination Board (KSEEB).
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm