ಬ್ರೇಕಿಂಗ್ ನ್ಯೂಸ್
19-05-22 02:46 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 19: ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಗುರುವಾರ ಮಧ್ಯಾಹ್ನ ಹೊರಬಿದ್ದಿದೆ. 85.63% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. ಹುಡುಗರು 81.30 % ಉತ್ತೀರ್ಣರಾಗಿದ್ದಾರೆ.
ರಾಜ್ಯದಲ್ಲಿ ಪರೀಕ್ಷೆ ಬರೆದ 8 ಲಕ್ಷದ 53 ಸಾವಿರದ 436 ವಿದ್ಯಾರ್ಥಿಗಳ ಪೈಕಿ, 7 ಲಕ್ಷದ 30 ಸಾವಿರದ 881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 145 ವಿದ್ಯಾರ್ಥಿಗಳು 625 ಕ್ಕೆ 625 ಅಂಕಗಳನ್ನು ಪಡೆದ ಸಾಧನೆ ಮಾಡಿದ್ದಾರೆ. 329 ವಿದ್ಯಾರ್ಥಿಗಳು 624 ಅಂಕ ಪಡೆದಿದ್ದರೆ, 472 ವಿದ್ಯಾರ್ಥಿಗಳು 623 ಅಂಕ ಪಡೆದಿದ್ದಾರೆ.
40,061 ಮಂದಿ ವಿದ್ಯಾರ್ಥಿಗಳು ಗ್ರೇಸ್ ಮಾರ್ಕ್ ಪಡೆದು ಪಾಸಾಗಿದ್ದಾರೆ. ಅವರಲ್ಲಿ 35,931 ವಿದ್ಯಾರ್ಥಿಗಳು ಕೇವಲ ಒಂದು ವಿಷಯದಲ್ಲಿ ಗ್ರೇಸ್ ಮಾರ್ಕ್ ಪಡೆದಿದ್ದಾರೆ. (ಮೂರು ಅಂಕಗಳನ್ನು ಗ್ರೇಸ್ ರೂಪದಲ್ಲಿ ನೀಡಲಾಗುತ್ತದೆ)
ಜಿಲ್ಲಾವರು ಫಲಿತಾಂಶದಲ್ಲಿ ಗ್ರೇಡ್ ವ್ಯವಸ್ಥೆಯನ್ನು ತರಲಾಗಿದ್ದು, ಎ ಗ್ರೇಡ್ ನಲ್ಲಿ 32 ಜಿಲ್ಲೆಗಳಿದ್ದರೆ, 2 ಜಿಲ್ಲೆಗಳು ಬಿ ಗ್ರೇಡ್ ಪಡೆದಿವೆ. 20 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ದಾಖಲಾಗಿದೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಫಲಿತಾಂಶ ಪ್ರಕಟಿಸಿದ್ದು, ಮಧ್ಯಾಹ್ನ 1 ಗಂಟೆಗೆ ಮಂಡಳಿ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಿದೆ. ವಿದ್ಯಾ ರ್ಥಿಗಳು ನೋಂದಣಿ ಮಾಡಿರುವ ಮೊಬೈಲ್ಗಳಿಗೂ ಫಲಿತಾಂಶದ ಸಂದೇಶ ಬರಲಿದೆ.
Out of over 8 lakh students who registered for the exam, as many as 85.63 per cent of students have cleared the exams. This is one the highest pass percentages recorded by the Karnataka Secondary Education Examination Board (KSEEB).
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm