ಬ್ರೇಕಿಂಗ್ ನ್ಯೂಸ್
19-05-22 02:46 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 19: ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಗುರುವಾರ ಮಧ್ಯಾಹ್ನ ಹೊರಬಿದ್ದಿದೆ. 85.63% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. ಹುಡುಗರು 81.30 % ಉತ್ತೀರ್ಣರಾಗಿದ್ದಾರೆ.
ರಾಜ್ಯದಲ್ಲಿ ಪರೀಕ್ಷೆ ಬರೆದ 8 ಲಕ್ಷದ 53 ಸಾವಿರದ 436 ವಿದ್ಯಾರ್ಥಿಗಳ ಪೈಕಿ, 7 ಲಕ್ಷದ 30 ಸಾವಿರದ 881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 145 ವಿದ್ಯಾರ್ಥಿಗಳು 625 ಕ್ಕೆ 625 ಅಂಕಗಳನ್ನು ಪಡೆದ ಸಾಧನೆ ಮಾಡಿದ್ದಾರೆ. 329 ವಿದ್ಯಾರ್ಥಿಗಳು 624 ಅಂಕ ಪಡೆದಿದ್ದರೆ, 472 ವಿದ್ಯಾರ್ಥಿಗಳು 623 ಅಂಕ ಪಡೆದಿದ್ದಾರೆ.
40,061 ಮಂದಿ ವಿದ್ಯಾರ್ಥಿಗಳು ಗ್ರೇಸ್ ಮಾರ್ಕ್ ಪಡೆದು ಪಾಸಾಗಿದ್ದಾರೆ. ಅವರಲ್ಲಿ 35,931 ವಿದ್ಯಾರ್ಥಿಗಳು ಕೇವಲ ಒಂದು ವಿಷಯದಲ್ಲಿ ಗ್ರೇಸ್ ಮಾರ್ಕ್ ಪಡೆದಿದ್ದಾರೆ. (ಮೂರು ಅಂಕಗಳನ್ನು ಗ್ರೇಸ್ ರೂಪದಲ್ಲಿ ನೀಡಲಾಗುತ್ತದೆ)
ಜಿಲ್ಲಾವರು ಫಲಿತಾಂಶದಲ್ಲಿ ಗ್ರೇಡ್ ವ್ಯವಸ್ಥೆಯನ್ನು ತರಲಾಗಿದ್ದು, ಎ ಗ್ರೇಡ್ ನಲ್ಲಿ 32 ಜಿಲ್ಲೆಗಳಿದ್ದರೆ, 2 ಜಿಲ್ಲೆಗಳು ಬಿ ಗ್ರೇಡ್ ಪಡೆದಿವೆ. 20 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ದಾಖಲಾಗಿದೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಫಲಿತಾಂಶ ಪ್ರಕಟಿಸಿದ್ದು, ಮಧ್ಯಾಹ್ನ 1 ಗಂಟೆಗೆ ಮಂಡಳಿ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಿದೆ. ವಿದ್ಯಾ ರ್ಥಿಗಳು ನೋಂದಣಿ ಮಾಡಿರುವ ಮೊಬೈಲ್ಗಳಿಗೂ ಫಲಿತಾಂಶದ ಸಂದೇಶ ಬರಲಿದೆ.
Out of over 8 lakh students who registered for the exam, as many as 85.63 per cent of students have cleared the exams. This is one the highest pass percentages recorded by the Karnataka Secondary Education Examination Board (KSEEB).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm