ಬ್ರೇಕಿಂಗ್ ನ್ಯೂಸ್
19-05-22 02:46 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 19: ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಗುರುವಾರ ಮಧ್ಯಾಹ್ನ ಹೊರಬಿದ್ದಿದೆ. 85.63% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. ಹುಡುಗರು 81.30 % ಉತ್ತೀರ್ಣರಾಗಿದ್ದಾರೆ.
ರಾಜ್ಯದಲ್ಲಿ ಪರೀಕ್ಷೆ ಬರೆದ 8 ಲಕ್ಷದ 53 ಸಾವಿರದ 436 ವಿದ್ಯಾರ್ಥಿಗಳ ಪೈಕಿ, 7 ಲಕ್ಷದ 30 ಸಾವಿರದ 881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 145 ವಿದ್ಯಾರ್ಥಿಗಳು 625 ಕ್ಕೆ 625 ಅಂಕಗಳನ್ನು ಪಡೆದ ಸಾಧನೆ ಮಾಡಿದ್ದಾರೆ. 329 ವಿದ್ಯಾರ್ಥಿಗಳು 624 ಅಂಕ ಪಡೆದಿದ್ದರೆ, 472 ವಿದ್ಯಾರ್ಥಿಗಳು 623 ಅಂಕ ಪಡೆದಿದ್ದಾರೆ.
40,061 ಮಂದಿ ವಿದ್ಯಾರ್ಥಿಗಳು ಗ್ರೇಸ್ ಮಾರ್ಕ್ ಪಡೆದು ಪಾಸಾಗಿದ್ದಾರೆ. ಅವರಲ್ಲಿ 35,931 ವಿದ್ಯಾರ್ಥಿಗಳು ಕೇವಲ ಒಂದು ವಿಷಯದಲ್ಲಿ ಗ್ರೇಸ್ ಮಾರ್ಕ್ ಪಡೆದಿದ್ದಾರೆ. (ಮೂರು ಅಂಕಗಳನ್ನು ಗ್ರೇಸ್ ರೂಪದಲ್ಲಿ ನೀಡಲಾಗುತ್ತದೆ)
ಜಿಲ್ಲಾವರು ಫಲಿತಾಂಶದಲ್ಲಿ ಗ್ರೇಡ್ ವ್ಯವಸ್ಥೆಯನ್ನು ತರಲಾಗಿದ್ದು, ಎ ಗ್ರೇಡ್ ನಲ್ಲಿ 32 ಜಿಲ್ಲೆಗಳಿದ್ದರೆ, 2 ಜಿಲ್ಲೆಗಳು ಬಿ ಗ್ರೇಡ್ ಪಡೆದಿವೆ. 20 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ದಾಖಲಾಗಿದೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಫಲಿತಾಂಶ ಪ್ರಕಟಿಸಿದ್ದು, ಮಧ್ಯಾಹ್ನ 1 ಗಂಟೆಗೆ ಮಂಡಳಿ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಿದೆ. ವಿದ್ಯಾ ರ್ಥಿಗಳು ನೋಂದಣಿ ಮಾಡಿರುವ ಮೊಬೈಲ್ಗಳಿಗೂ ಫಲಿತಾಂಶದ ಸಂದೇಶ ಬರಲಿದೆ.
Out of over 8 lakh students who registered for the exam, as many as 85.63 per cent of students have cleared the exams. This is one the highest pass percentages recorded by the Karnataka Secondary Education Examination Board (KSEEB).
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm