ಬ್ರೇಕಿಂಗ್ ನ್ಯೂಸ್
20-05-22 10:00 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 20: ಬೆಂಗಳೂರು ಏರ್ಪೋರ್ಟಲ್ಲಿ ಬಾಂಬ್ ಇದೆಯೆಂದು ಹುಸಿ ಬಾಂಬ್ ಕರೆ ಮಾಡಿ, ತನ್ನ ಭಾವನನ್ನೇ ಜೈಲಿಗೆ ಕಳುಹಿಸಲು ಪ್ಲಾನ್ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಶುಕ್ರವಾರ ಬೆಳಗ್ಗೆ ಏರ್ಪೋರ್ಟ್ ಲ್ಯಾಂಡ್ ನಂಬರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ, ಬಾಂಬ್ ಇಟ್ಟಿದ್ದಾಗಿ ಹೇಳಿಕೊಂಡಿದ್ದ. ಕೂಡಲೇ ಪೊಲೀಸರು ಅಲರ್ಟ್ ಆಗಿದ್ದು ತಪಾಸಣೆ ನಡೆಸಿದ್ದಾರೆ. ಆನಂತರ ಇದು ಹುಸಿ ಕರೆ ಎನ್ನುವುದು ದೃಢಪಟ್ಟಿತ್ತು. ಪೊಲೀಸರು ಕರೆ ಮಾಡಿದ ವ್ಯಕ್ತಿಯನ್ನು ಬೆನ್ನತ್ತಿದ್ದು ವಶಕ್ಕೆ ಪಡೆದಿದ್ದಾರೆ. ಕರೆ ಮಾಡಿದ ವೇಳೆ, ಆತ ತನ್ನ ಹೆಸರನ್ನೂ ಹೇಳಿದ್ದು ಇಂಥ ಜಾಗದಿಂದ ಮಾತನಾಡುತ್ತಿರುವುದಾಗಿ ಹೇಳಿದ್ದ.

ಆದರೆ ಕರೆ ಮಾಡಿದ್ದ ಮೊಬೈಲ್ ನಂಬರ್ ಆಧರಿಸಿ ತನಿಖೆ ನಡೆಸಿದಾಗ ಸುಭಾಶಿಷ್ ಗುಪ್ತಾ ಎಂಬ ಬಿಹಾರ ಮೂಲದ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ. ವಿಚಾರಣೆ ನಡೆಸಿದಾಗ, ತಾನೇ ಕರೆ ಮಾಡಿದ್ದಾಗಿ ಒಪ್ಪಿಕೊಂಡಿದ್ದು ತನ್ನ ಅಕ್ಕನಿಗೆ ವಂಚಿಸಿ ಡೈವೋರ್ಸ್ ನೀಡಿದ್ದ ಭಾವನನ್ನು ಜೈಲಿಗೆ ಕಳುಹಿಸಲು ಪ್ಲಾನ್ ಮಾಡಿರುವ ವಿಚಾರ ತಿಳಿಸಿದ್ದಾನೆ. ಸುಭಾಶಿಷ್ ಈ ಹಿಂದೆ ಬೆಂಗಳೂರಿನ ಏರ್ಪೋರ್ಟ್ ನಲ್ಲಿ ಕೆಲಸಕ್ಕಿದ್ದು ಆನಂತರ ಕೆಲಸ ಬಿಟ್ಟಿದ್ದ.
ಹತ್ತು ವರ್ಷಗಳ ಹಿಂದೆ ತನ್ನ ಅಕ್ಕನನ್ನು ಮದುವೆಯಾಗಿದ್ದ ವ್ಯಕ್ತಿ ಆಕೆಯನ್ನು ಬಿಟ್ಟು ಬೇರೆ ಮದುವೆಯಾಗಿದ್ದ. ಈ ಬಗ್ಗೆ ದ್ವೇಷ ಹೊಂದಿದ್ದ ಸುಭಾಶಿಷ್, ಅಕ್ಕನಿಗೆ ವಂಚಿಸಿದವನನ್ನು ಜೈಲು ಪಾಲು ಮಾಡಬೇಕೆಂದು ಪ್ಲಾನ್ ಹಾಕಿ, ಏರ್ಪೋರ್ಟಿಗೆ ಕರೆ ಮಾಡಿ ಆತನ ಹೆಸರು ಹೇಳಿದ್ದ. ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ ನಿಜ ವಿಷಯ ಬಾಯಿಬಿಟ್ಟಿದ್ದಾನೆ.
The security apparatus at the Kempegowda International Airport in Bengaluru went into a tizzy in the wee hours of Friday following a hoax call about the presence of a bomb. According to police, the airport police control room received a call at about 3.45 AM resulting in a vigorous drill for the security personnel deployed there. After about three and half hours of search, the officials concluded that it was a hoax call.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm