ಬ್ರೇಕಿಂಗ್ ನ್ಯೂಸ್
22-05-22 02:36 pm Bengalore Correspondent ಕರ್ನಾಟಕ
ಬೆಂಗಳೂರು ಮೇ 22: ಮಳೆಯಿಂದ ನಗರದ 3,453 ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದ್ದು, ಶನಿವಾರದಿಂದಲೇ ಸಂತ್ರಸ್ತರ ಬ್ಯಾಂಕ್ ಖಾತೆಗೆ ನೇರವಾಗಿ ತಲಾ ರೂ.25 ಸಾವಿರ ಪರಿಹಾರದ ಮೊತ್ತವನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಕಲ್ಯಾಣ ವಿಭಾಗದ ವಿಶೇಷ ಆಯುಕ್ತ ಶರತ್ ಅವರು ಮಾಹಿತಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತ್ರಸ್ತ ಮನಗಳಿಗೆ ತಲಾ ರೂ.25 ಸಾವಿರ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆದೇಶಿಸಿದ್ದರು. ಅದರಂತೆ ಕಳೆದ ಮೂರು ದಿನಗಳಿಂದ ಬಿಬಿಎಂಪಿ ಅಧಿಕಾರಿ, ಸಿಬ್ಬಂದಿ ನೀರು ನುಗ್ಗಿದ ಮನೆಗಳನ್ನು ಮಹಜರು ಮಾಡಿ ಆಧಾರ್ ಕಾರ್ಡ್, ಬ್ಯಾಂಕ್ ಪುಸ್ತಕ ಸೇರಿದಂತೆ ಅಗತ್ಯ ದಾಖಲೆಗಳ ಪಡೆದಿದ್ದು, ಶನಿವಾರದಿಂದ ಪರಿಹಾರ ಮೊತ್ತವನ್ನು ಸಂತ್ರಸ್ತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಪೂರ್ವ ವಲಯದಲ್ಲಿ ಅತೀ ಹೆಚ್ಚು 714 ಮನೆಗಳು ಪ್ರವಾಹಕ್ಕೆ ತುತ್ತಾಗಿವೆ. ಬೊಮ್ಮನಹಳ್ಳಿ 147 ಮನೆಗಳಿಗೆ ಮಳೆ ನೀರು ನುಗ್ಗಿದೆ ತಲಾ ರೂ.25 ಸಾವಿರದಂತೆ 3,453 ಸಂತ್ರಸ್ತರಿಗೆ ಒಟ್ಟು ರೂ.8.63 ಲಕ್ಷ ಪರಿಹಾರ ವಿತರಿಸಲಾಗುವುದು ಎಂದು ತಿಳಿಸಿದರು.
Bengaluru rains, 3,000 homes washed away, BBMP announces 25 thousand as compensation. Two people were killed in Bengaluru, around 3,000 houses flooded, and properties worth lakhs of rupees were damaged in heavy rain that battered the city on Tuesday night.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm