ಬ್ರೇಕಿಂಗ್ ನ್ಯೂಸ್
22-05-22 02:36 pm Bengalore Correspondent ಕರ್ನಾಟಕ
ಬೆಂಗಳೂರು ಮೇ 22: ಮಳೆಯಿಂದ ನಗರದ 3,453 ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದ್ದು, ಶನಿವಾರದಿಂದಲೇ ಸಂತ್ರಸ್ತರ ಬ್ಯಾಂಕ್ ಖಾತೆಗೆ ನೇರವಾಗಿ ತಲಾ ರೂ.25 ಸಾವಿರ ಪರಿಹಾರದ ಮೊತ್ತವನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಕಲ್ಯಾಣ ವಿಭಾಗದ ವಿಶೇಷ ಆಯುಕ್ತ ಶರತ್ ಅವರು ಮಾಹಿತಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತ್ರಸ್ತ ಮನಗಳಿಗೆ ತಲಾ ರೂ.25 ಸಾವಿರ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆದೇಶಿಸಿದ್ದರು. ಅದರಂತೆ ಕಳೆದ ಮೂರು ದಿನಗಳಿಂದ ಬಿಬಿಎಂಪಿ ಅಧಿಕಾರಿ, ಸಿಬ್ಬಂದಿ ನೀರು ನುಗ್ಗಿದ ಮನೆಗಳನ್ನು ಮಹಜರು ಮಾಡಿ ಆಧಾರ್ ಕಾರ್ಡ್, ಬ್ಯಾಂಕ್ ಪುಸ್ತಕ ಸೇರಿದಂತೆ ಅಗತ್ಯ ದಾಖಲೆಗಳ ಪಡೆದಿದ್ದು, ಶನಿವಾರದಿಂದ ಪರಿಹಾರ ಮೊತ್ತವನ್ನು ಸಂತ್ರಸ್ತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಪೂರ್ವ ವಲಯದಲ್ಲಿ ಅತೀ ಹೆಚ್ಚು 714 ಮನೆಗಳು ಪ್ರವಾಹಕ್ಕೆ ತುತ್ತಾಗಿವೆ. ಬೊಮ್ಮನಹಳ್ಳಿ 147 ಮನೆಗಳಿಗೆ ಮಳೆ ನೀರು ನುಗ್ಗಿದೆ ತಲಾ ರೂ.25 ಸಾವಿರದಂತೆ 3,453 ಸಂತ್ರಸ್ತರಿಗೆ ಒಟ್ಟು ರೂ.8.63 ಲಕ್ಷ ಪರಿಹಾರ ವಿತರಿಸಲಾಗುವುದು ಎಂದು ತಿಳಿಸಿದರು.
Bengaluru rains, 3,000 homes washed away, BBMP announces 25 thousand as compensation. Two people were killed in Bengaluru, around 3,000 houses flooded, and properties worth lakhs of rupees were damaged in heavy rain that battered the city on Tuesday night.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm