ಬ್ರೇಕಿಂಗ್ ನ್ಯೂಸ್
22-05-22 02:36 pm Bengalore Correspondent ಕರ್ನಾಟಕ
ಬೆಂಗಳೂರು ಮೇ 22: ಮಳೆಯಿಂದ ನಗರದ 3,453 ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದ್ದು, ಶನಿವಾರದಿಂದಲೇ ಸಂತ್ರಸ್ತರ ಬ್ಯಾಂಕ್ ಖಾತೆಗೆ ನೇರವಾಗಿ ತಲಾ ರೂ.25 ಸಾವಿರ ಪರಿಹಾರದ ಮೊತ್ತವನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಕಲ್ಯಾಣ ವಿಭಾಗದ ವಿಶೇಷ ಆಯುಕ್ತ ಶರತ್ ಅವರು ಮಾಹಿತಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತ್ರಸ್ತ ಮನಗಳಿಗೆ ತಲಾ ರೂ.25 ಸಾವಿರ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆದೇಶಿಸಿದ್ದರು. ಅದರಂತೆ ಕಳೆದ ಮೂರು ದಿನಗಳಿಂದ ಬಿಬಿಎಂಪಿ ಅಧಿಕಾರಿ, ಸಿಬ್ಬಂದಿ ನೀರು ನುಗ್ಗಿದ ಮನೆಗಳನ್ನು ಮಹಜರು ಮಾಡಿ ಆಧಾರ್ ಕಾರ್ಡ್, ಬ್ಯಾಂಕ್ ಪುಸ್ತಕ ಸೇರಿದಂತೆ ಅಗತ್ಯ ದಾಖಲೆಗಳ ಪಡೆದಿದ್ದು, ಶನಿವಾರದಿಂದ ಪರಿಹಾರ ಮೊತ್ತವನ್ನು ಸಂತ್ರಸ್ತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಪೂರ್ವ ವಲಯದಲ್ಲಿ ಅತೀ ಹೆಚ್ಚು 714 ಮನೆಗಳು ಪ್ರವಾಹಕ್ಕೆ ತುತ್ತಾಗಿವೆ. ಬೊಮ್ಮನಹಳ್ಳಿ 147 ಮನೆಗಳಿಗೆ ಮಳೆ ನೀರು ನುಗ್ಗಿದೆ ತಲಾ ರೂ.25 ಸಾವಿರದಂತೆ 3,453 ಸಂತ್ರಸ್ತರಿಗೆ ಒಟ್ಟು ರೂ.8.63 ಲಕ್ಷ ಪರಿಹಾರ ವಿತರಿಸಲಾಗುವುದು ಎಂದು ತಿಳಿಸಿದರು.
Bengaluru rains, 3,000 homes washed away, BBMP announces 25 thousand as compensation. Two people were killed in Bengaluru, around 3,000 houses flooded, and properties worth lakhs of rupees were damaged in heavy rain that battered the city on Tuesday night.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 10:30 am
HK News Staffer
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am