ಬ್ರೇಕಿಂಗ್ ನ್ಯೂಸ್
22-05-22 02:36 pm Bengalore Correspondent ಕರ್ನಾಟಕ
ಬೆಂಗಳೂರು ಮೇ 22: ಮಳೆಯಿಂದ ನಗರದ 3,453 ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದ್ದು, ಶನಿವಾರದಿಂದಲೇ ಸಂತ್ರಸ್ತರ ಬ್ಯಾಂಕ್ ಖಾತೆಗೆ ನೇರವಾಗಿ ತಲಾ ರೂ.25 ಸಾವಿರ ಪರಿಹಾರದ ಮೊತ್ತವನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಕಲ್ಯಾಣ ವಿಭಾಗದ ವಿಶೇಷ ಆಯುಕ್ತ ಶರತ್ ಅವರು ಮಾಹಿತಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತ್ರಸ್ತ ಮನಗಳಿಗೆ ತಲಾ ರೂ.25 ಸಾವಿರ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆದೇಶಿಸಿದ್ದರು. ಅದರಂತೆ ಕಳೆದ ಮೂರು ದಿನಗಳಿಂದ ಬಿಬಿಎಂಪಿ ಅಧಿಕಾರಿ, ಸಿಬ್ಬಂದಿ ನೀರು ನುಗ್ಗಿದ ಮನೆಗಳನ್ನು ಮಹಜರು ಮಾಡಿ ಆಧಾರ್ ಕಾರ್ಡ್, ಬ್ಯಾಂಕ್ ಪುಸ್ತಕ ಸೇರಿದಂತೆ ಅಗತ್ಯ ದಾಖಲೆಗಳ ಪಡೆದಿದ್ದು, ಶನಿವಾರದಿಂದ ಪರಿಹಾರ ಮೊತ್ತವನ್ನು ಸಂತ್ರಸ್ತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಪೂರ್ವ ವಲಯದಲ್ಲಿ ಅತೀ ಹೆಚ್ಚು 714 ಮನೆಗಳು ಪ್ರವಾಹಕ್ಕೆ ತುತ್ತಾಗಿವೆ. ಬೊಮ್ಮನಹಳ್ಳಿ 147 ಮನೆಗಳಿಗೆ ಮಳೆ ನೀರು ನುಗ್ಗಿದೆ ತಲಾ ರೂ.25 ಸಾವಿರದಂತೆ 3,453 ಸಂತ್ರಸ್ತರಿಗೆ ಒಟ್ಟು ರೂ.8.63 ಲಕ್ಷ ಪರಿಹಾರ ವಿತರಿಸಲಾಗುವುದು ಎಂದು ತಿಳಿಸಿದರು.
Bengaluru rains, 3,000 homes washed away, BBMP announces 25 thousand as compensation. Two people were killed in Bengaluru, around 3,000 houses flooded, and properties worth lakhs of rupees were damaged in heavy rain that battered the city on Tuesday night.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm