ಬ್ರೇಕಿಂಗ್ ನ್ಯೂಸ್
23-05-22 11:58 am Bengalore Correspondent ಕರ್ನಾಟಕ
ಬೆಂಗಳೂರು, ಮೇ 23: ಕೇಂದ್ರ ಸರಕಾರ ಎರಡು ವರ್ಷಗಳ ಹಿಂದೆ ಜಾರಿಗೊಳಿಸಿರುವ ಮೋಟಾರು ವಾಹನ ನಿಯಮಗಳನ್ನು ರಾಜ್ಯದಲ್ಲಿ ಯಥಾವತ್ ಅನುಷ್ಠಾನಕ್ಕೆ ತರಲು ರಾಜ್ಯ ಸರ್ಕಾರದ ನಿರ್ಧರಿಸಿದೆ. ಅದರಂತೆ ನಂಬರ್ ಪ್ಲೇಟ್ ಮೇಲೆ ಯಾವುದೇ ಹೆಸರು, ಸರ್ಕಾರಿ ಲಾಂಛನ, ಇತರ ಲೋಗೋ ಸೇರಿದಂತೆ ಯಾವುದೂ ಇರುವಂತಿಲ್ಲ. ಕೇವಲ ವಾಹನ ನೋಂದಣಿ ಸಂಖ್ಯೆ ಮಾತ್ರ ಇರಬೇಕು ಎಂಬುದಾಗಿ ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ.
1989 ರ ಮೋಟಾರು ವಾಹನ ನಿಯಮದಲ್ಲಿರುವ ಮಾನದಂಡಗಳನ್ನು ಕಡ್ಡಾಯ ಪಾಲನೆ ಮಾಡಬೇಕು. ಇದಕ್ಕೆ ಸರ್ಕಾರಿ ನೌಕರರು, ನಿಗಮ ಮಂಡಳಿ, ಸಹಕಾರಿ ಸಂಘದ ಅಧ್ಯಕ್ಷರು ಹೊರತಲ್ಲ. ನಂಬರ್ ಪ್ಲೇಟ್ ಮೇಲೆ ಸಂಘ ಸಂಸ್ಥೆಗಳ ಹೆಸರು, ಉಪಾಧ್ಯಕ್ಷ, ಕಾರ್ಯದರ್ಶಿ ಸೇರಿದಂತೆ ಯಾವುದೇ ಲೋಗೋ ಕೂಡ ಇರಬಾರದು. ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಸೂಚಿಸಿದೆ.

ನಂಬರ್ ಪ್ಲೇಟ್ ಕೆಳಭಾಗದಲ್ಲಿ ಅಥವಾ ಮೇಲ್ಬಾಗದಲ್ಲಿ ಸರ್ಕಾರಿ ಲೋಗೋ, ಸರ್ಕಾರಿ ಸಂಸ್ಥೆಗಳ ಹೆಸರು ಬಳಕೆ ಮಾಡುವುದಿದ್ದರೆ ಕೇಂದ್ರ ಸರ್ಕಾರದ ಅನುಮತಿ ಪಡೆಯಬೇಕೆಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ. ರಾಜ್ಯದಲ್ಲಿ ಸರ್ಕಾರಿ ಹಾಗೂ ಖಾಸಗಿ ವಾಹನಗಳ ನಂಬರ್ ಪ್ಲೇಟ್ ಮೇಲೆ ಯಾವುದೇ ಬರಹ, ಸ್ಟಿಕ್ಕರ್ ಇರಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಕರ್ನಾಟಕ ರಾಜ್ಯಪತ್ರದಲ್ಲಿ ಎರಡು ದಿನಗಳ ಹಿಂದೆ ಸುತ್ತೋಲೆ ಹೊರಡಿಸಿದ್ದಾರೆ. ವಾಹನಗಳ ನೋಂದಣಿ ಫಲಕಗಳನ್ನು ಕೇಂದ್ರ ಮೋಟಾರು ವಾಹನಗಳ ನಿಯಮದ ಮಾನದಂಡಗಳಿಗೆ ಅನುಗುಣವಾಗಿ ಅಳವಡಿಸಬೇಕು ಎಂದು ತಿಳಿಸಿದ್ದಾರೆ.
Karnataka Vehicle registration plates should not have any stickers and logo orders state government.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm