ಬ್ರೇಕಿಂಗ್ ನ್ಯೂಸ್
25-05-22 05:46 pm HK News Desk ದೇಶ - ವಿದೇಶ
ಮುಂಬೈ, ಮೇ 25: ಮುಂಬೈ ನಗರದಲ್ಲಿ ರಸ್ತೆ ಸುರಕ್ಷತೆ ಉದ್ದೇಶದಿಂದ ದ್ವಿಚಕ್ರ ವಾಹನ ಸವಾರರಿಬ್ಬರಿಗೂ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ. ಹಿಂಬದಿ ಸವಾರ ಹೆಲ್ಮೆಟ್ ಇಲ್ಲದೆ ಸವಾರಿ ಮಾಡಿದ್ದು ಪತ್ತೆಯಾದರೆ, 500 ರೂಪಾಯಿ ದಂಡ ಮತ್ತು ಮೂರು ತಿಂಗಳ ಕಾಲ ಡ್ರೈವಿಂಗ್ ಲೈಸನ್ಸ್ ರದ್ದುಪಡಿಸುವ ಕಾನೂನು ಜಾರಿಗೆ ಬರಲಿದೆ. ಮುಂಬೈ ಪೊಲೀಸರ ಪ್ರಕಾರ, ಇನ್ನು 15 ದಿನಗಳಲ್ಲೇ ಹೊಸ ರೂಲ್ಸ್ ಜಾರಿಗೆ ಬರಲಿದೆ.
ಇತ್ತೀಚೆಗೆ ಸರಕಾರ 1998ರ ಮೋಟಾರು ವಾಹನ ಕಾಯ್ದೆಯನ್ನು ನವೀಕರಿಸಿದ್ದು, ಹೆಚ್ಚುವರಿ ದಂಡ ವಿಧಿಸುವ ಕಾನೂನನ್ನು ಜಾರಿಗೆ ತಂದಿದೆ. ಇದರಂತೆ, ಹೆಲ್ಮೆಟನ್ನು ಹಾಕದೆ ಸವಾರಿ ಮಾಡುವವರಿಗೆ ಎರಡು ಸಾವಿರ ರೂ. ದಂಡ ವಿಧಿಸಲಾಗುತ್ತದೆ. ಒಂದ್ವೇಳೆ ತಲೆಗೆ ಹೆಲ್ಮೆಟ್ ಹಾಕಿದ್ದರೂ, ಅದರ ಬಟನ್ ಸರಿಯಾಗಿ ಹಾಕಿಕೊಳ್ಳದೇ ಇದ್ದರೆ ಒಂದು ಸಾವಿರ ರೂ. ದಂಡ ವಿಧಿಸಲಿದ್ದಾರೆ.
ಬಿಐಎಸ್ (ಬ್ಯೂರೋ ಆಫ್ ಇಂಡಿಯನ್ ಸ್ಟಾಂಡರ್ಡ್) ಮಾರ್ಕ್ ಇಲ್ಲದ ಹೆಲ್ಮೆಟ್ ಧರಿಸಿದ್ದರೆ ಒಂದು ಸಾವಿರ ರೂ. ದಂಡ ಇರಲಿದೆ. ಹೆಲ್ಮೆಟ್ ಧರಿಸಿದ್ದರೂ, ಟ್ರಾಫಿಕ್ ಸಿಗ್ನಲ್ ಜಂಪ್ ಮಾಡುವ ಸವಾರರಿಗೆ ಎರಡು ಸಾವಿರ ರೂ. ದಂಡ ಬೀಳಲಿದೆ. ರಸ್ತೆ ಸುರಕ್ಷತೆ ಸಲುವಾಗಿ ಮುಂಬೈ ಪೊಲೀಸರು ಹೊಸ ರೀತಿಯ ರೂಲ್ಸನ್ನು ತಂದಿದ್ದು, ಸದ್ಯದಲ್ಲೇ ಜಾರಿಗೆ ತರಲಿದ್ದಾರೆ.
In a push to make roads safer, Mumbai traffic police will be implementing a new rule making it mandatory for both the two-wheeler riders to be wearing a helmet. If the pillion rider is caught without a helmet, then a Rs 500 fine will be levied and the driving license will be suspended for 3 months. This rule will be implemented in the next 15 days, says the Mumbai police.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm