ಬ್ರೇಕಿಂಗ್ ನ್ಯೂಸ್
26-05-22 10:26 pm HK News Desk ದೇಶ - ವಿದೇಶ
ಕಲ್ಲಿಕೋಟೆ, ಮೇ 26 : ನಾಡಿನ ಸೌಹಾರ್ದತೆಯನ್ನು ಧ್ವಂಸ ಮಾಡುವ ಕಾರ್ಯಾಚರಣೆ, ಭಾಷಣ, ಘೋಷಣೆಗಳನ್ನು ಕೂಗಿ ನಾಗರಿಕ ಸಮಾಜದ ನೆಮ್ಮದಿಯನ್ನು ಕೆಡಿಸುವ ಸಮಾಜದ್ರೋಹಿ ಸಂಘಟನೆಗಳನ್ನು ಮುಸ್ಲಿಂ ಸಮುದಾಯ ಸಂಪೂರ್ಣವಾಗಿ ಬಹಿಷ್ಕರಿಸಬೇಕೆಂದು ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ ಕೇರಳ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎನ್. ಜಾಫರ್ ಹೇಳಿದ್ದಾರೆ.
ಕಲ್ಲಿಕೋಟೆಯಲ್ಲಿ ನಡೆದ ಎಸ್ ಎಸ್ ಎಫ್ ರಾಜ್ಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿದರು. ಸ್ವಾರ್ಥ ರಾಜಕೀಯ ಲಾಭಕ್ಕಾಗಿ ಆಲಪ್ಪುಝದಲ್ಲಿ ಸಣ್ಣ ಪ್ರಾಯದ ಬಾಲಕ ಕೊಲೆ ಬೆದರಿಕೆಯ ಘೋಷಣೆ ಕೂಗಿರುವುದು ಆತಂಕಕಾರಿ ಬೆಳವಣಿಗೆ. ಈ ರೀತಿಯ ಘೋಷಣೆಗಳನ್ನು ಶಾಂತಿ, ಸೌಹಾರ್ದ ಬಯಸುವ ಪ್ರಜ್ಞಾವಂತ ಜನತೆ ವಿರೋಧಿಸುವಾಗ, ಆ ಕೃತ್ಯ ಮಹತ್ವದ ಕಾರ್ಯವೆಂಬಂತೆ ಬಿಂಬಿಸಿ ಸಮರ್ಥನೆಯೊಂದಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಂಗ ಪ್ರವೇಶ ಮಾಡಿದೆ. ಸಣ್ಣ ಪ್ರಾಯದ ಮಕ್ಕಳ ಮನಸ್ಸಿಗೆ ಸ್ನೇಹ ಸಂದೇಶಗಳನ್ನು ಕಲಿಸುವ ಬದಲು ದ್ವೇಷದ ಬೀಜ ಬಿತ್ತುವ ರಾಜಕೀಯ ನೀತಿ ಮಾನವತೆಯ ವಿರೋಧಿ ಎಂದು ಹೇಳಿದರು.
ಇಸ್ಲಾಂ ಧರ್ಮದ ಬಗ್ಗೆ ಜನತೆ ತಪ್ಪು ಕಲ್ಪನೆ ಇಡುವ ರೀತಿಯಲ್ಲಿ ಕಾರ್ಯಾಚರಣೆ ಮಾಡುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ಮುಸ್ಲಿಂ ಸಮುದಾಯ ಯಾವುದೇ ಕಾರಣಕ್ಕೂ ಬೆಂಬಲಿಸದೆ ಸಂಪೂರ್ಣವಾಗಿ ಬಹಿಷ್ಕಾರ ಮಾಡಬೇಕು ಎಂದವರು ಕರೆ ನೀಡಿದರು.
ಎಸ್ ಎಸ್ ಎಫ್ ಕೇರಳ ರಾಜ್ಯಾಧ್ಯಕ್ಷ ಕೆ.ವೈ.ನಿಝಾಮುದ್ದೀನ್ ಫಾಳಿಲಿ ಅಧ್ಯಕ್ಷತೆ ವಹಿಸಿದ್ದರು.
ಎಸ್ ಎಸ್ ಎಫ್ ರಾಜ್ಯ ಕಾರ್ಯದರ್ಶಿ ಗಳಾದ ಹಾಮಿದಲಿ ಸಖಾಫಿ, ನಿಯಾಝ್, ಕೆ.ಬಿ.ಬಶೀರ್ ಉಪಸ್ಥಿತರಿದ್ದರು.
Mangalore Muslims should ban PFI organisation slams SSF.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm