ಬ್ರೇಕಿಂಗ್ ನ್ಯೂಸ್
26-05-22 10:26 pm HK News Desk ದೇಶ - ವಿದೇಶ
ಕಲ್ಲಿಕೋಟೆ, ಮೇ 26 : ನಾಡಿನ ಸೌಹಾರ್ದತೆಯನ್ನು ಧ್ವಂಸ ಮಾಡುವ ಕಾರ್ಯಾಚರಣೆ, ಭಾಷಣ, ಘೋಷಣೆಗಳನ್ನು ಕೂಗಿ ನಾಗರಿಕ ಸಮಾಜದ ನೆಮ್ಮದಿಯನ್ನು ಕೆಡಿಸುವ ಸಮಾಜದ್ರೋಹಿ ಸಂಘಟನೆಗಳನ್ನು ಮುಸ್ಲಿಂ ಸಮುದಾಯ ಸಂಪೂರ್ಣವಾಗಿ ಬಹಿಷ್ಕರಿಸಬೇಕೆಂದು ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ ಕೇರಳ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎನ್. ಜಾಫರ್ ಹೇಳಿದ್ದಾರೆ.
ಕಲ್ಲಿಕೋಟೆಯಲ್ಲಿ ನಡೆದ ಎಸ್ ಎಸ್ ಎಫ್ ರಾಜ್ಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿದರು. ಸ್ವಾರ್ಥ ರಾಜಕೀಯ ಲಾಭಕ್ಕಾಗಿ ಆಲಪ್ಪುಝದಲ್ಲಿ ಸಣ್ಣ ಪ್ರಾಯದ ಬಾಲಕ ಕೊಲೆ ಬೆದರಿಕೆಯ ಘೋಷಣೆ ಕೂಗಿರುವುದು ಆತಂಕಕಾರಿ ಬೆಳವಣಿಗೆ. ಈ ರೀತಿಯ ಘೋಷಣೆಗಳನ್ನು ಶಾಂತಿ, ಸೌಹಾರ್ದ ಬಯಸುವ ಪ್ರಜ್ಞಾವಂತ ಜನತೆ ವಿರೋಧಿಸುವಾಗ, ಆ ಕೃತ್ಯ ಮಹತ್ವದ ಕಾರ್ಯವೆಂಬಂತೆ ಬಿಂಬಿಸಿ ಸಮರ್ಥನೆಯೊಂದಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಂಗ ಪ್ರವೇಶ ಮಾಡಿದೆ. ಸಣ್ಣ ಪ್ರಾಯದ ಮಕ್ಕಳ ಮನಸ್ಸಿಗೆ ಸ್ನೇಹ ಸಂದೇಶಗಳನ್ನು ಕಲಿಸುವ ಬದಲು ದ್ವೇಷದ ಬೀಜ ಬಿತ್ತುವ ರಾಜಕೀಯ ನೀತಿ ಮಾನವತೆಯ ವಿರೋಧಿ ಎಂದು ಹೇಳಿದರು.
ಇಸ್ಲಾಂ ಧರ್ಮದ ಬಗ್ಗೆ ಜನತೆ ತಪ್ಪು ಕಲ್ಪನೆ ಇಡುವ ರೀತಿಯಲ್ಲಿ ಕಾರ್ಯಾಚರಣೆ ಮಾಡುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ಮುಸ್ಲಿಂ ಸಮುದಾಯ ಯಾವುದೇ ಕಾರಣಕ್ಕೂ ಬೆಂಬಲಿಸದೆ ಸಂಪೂರ್ಣವಾಗಿ ಬಹಿಷ್ಕಾರ ಮಾಡಬೇಕು ಎಂದವರು ಕರೆ ನೀಡಿದರು.
ಎಸ್ ಎಸ್ ಎಫ್ ಕೇರಳ ರಾಜ್ಯಾಧ್ಯಕ್ಷ ಕೆ.ವೈ.ನಿಝಾಮುದ್ದೀನ್ ಫಾಳಿಲಿ ಅಧ್ಯಕ್ಷತೆ ವಹಿಸಿದ್ದರು.
ಎಸ್ ಎಸ್ ಎಫ್ ರಾಜ್ಯ ಕಾರ್ಯದರ್ಶಿ ಗಳಾದ ಹಾಮಿದಲಿ ಸಖಾಫಿ, ನಿಯಾಝ್, ಕೆ.ಬಿ.ಬಶೀರ್ ಉಪಸ್ಥಿತರಿದ್ದರು.
Mangalore Muslims should ban PFI organisation slams SSF.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm