ಬ್ರೇಕಿಂಗ್ ನ್ಯೂಸ್
27-09-20 03:49 pm Headline Karnataka News Network ದೇಶ - ವಿದೇಶ
ಚೆನ್ನೈ, ಸೆಪ್ಟಂಬರ್ 27: ಸ್ವರ ಸಾಮ್ರಾಟ ಎಸ್ಪಿ ಬಾಲಸುಬ್ರಹ್ಮಣ್ಯಂ ಅಗಲಿಕೆಯ ಬಗ್ಗೆ ದಕ್ಷಿಣ ಭಾರತದ ಮತ್ತೊಬ್ಬ ಸಂಗೀತ ಮಾಂತ್ರಿಕ ಕೆ.ಜೆ. ಯೇಸುದಾಸ್ ಭಾವಪೂರ್ಣ ಪತ್ರ ಬರೆದಿದ್ದಾರೆ. ನನ್ನ ಬಹುಕಾಲದ ಗೆಳೆಯ, ಸೋದರ ಅಗಲಿದ್ದನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಕೊನೆಯ ಬಾರಿಗೆ ನೋಡಬೇಕೆಂಬ ಆಸೆಯನ್ನೂ ಕೊರೊನಾದಿಂದ ಈಡೇರಿಸಿಕೊಳ್ಳಲು ಆಗಿಲ್ಲ ಎಂದು ವಿಷಾದಿಸಿದ್ದಾರೆ.


ನನ್ನ ಸಹೋದ್ಯೋಗಿಗಳ ಪೈಕಿ ಬಾಲು ನನಗೆ ಹತ್ತಿರದ ಸೋದರನಿದ್ದಂತೆ. ಬಾಲು ನನ್ನನ್ನು ಆ ರೀತಿ ನೋಡಿಕೊಂಡಿದ್ದರೇ ಗೊತ್ತಿಲ್ಲ, ಎಸ್ಪಿಬಿ ಮತ್ತು ನನ್ನ ನಡುವಿನ ಸಂಬಂಧ ಮುಂದೆಯೂ ಹಾಗೇ ಇರಲಿದೆ. ಶಾಸ್ತ್ರೀಯ ಶೈಲಿಯಲ್ಲಿ ಸಂಗೀತ ಕಲಿಯದೇ ಇದ್ದರೂ ಎಸ್ಪಿಬಿಯವರ ಸಂಗೀತ ಜ್ಞಾನ ಅಗಾಧ ಆಗಿತ್ತು, ಅವರು ಹಾಡುತ್ತಿದ್ದರು. ಜೊತೆಯಲ್ಲೇ ಮ್ಯೂಸಿಕ್ ಕಂಪೋಸ್ ಕೂಡ ಮಾಡುತ್ತಿದ್ದರು. ಶಂಕರಾಭರಣಂ ಚಿತ್ರದಲ್ಲಿ ಎಸ್ಪಿಬಿಯವರ ಸಂಗೀತ ಜ್ಞಾನ ನಮ್ಮ ಅರಿವಿಗೆ ಬರುತ್ತದೆ. ಶಾಸ್ತ್ರೀಯವಾಗಿ ಕಲಿತು ಬಂದಿದ್ದ ಇನ್ನೊಬ್ಬರ ಜೊತೆಗೆ ಎಸ್ಪಿಯವರು ಅಮೋಘವಾಗಿ ಹಾಡಿದ್ದರು. ಬಾಲು ಯಾರಿಗೂ ನೋವು ತಂದವರಲ್ಲ. ಅಂದ್ರೆ ಎಲ್ಲರನ್ನೂ ಪ್ರೀತಿಸುತ್ತಿದ್ದರು. ಎಲ್ಲರೊಂದಿಗೆ ಆಪ್ತವಾಗಿರುತ್ತಿದ್ದರು. ಒಂದೊಮ್ಮೆ ಎಸ್ಪಿಯವರು ತಮ್ಮ ಕೈಯಾರೆ ತಯಾರಿಸಿದ್ದ ಊಟ ಮಾಡುವ ಅವಕಾಶವೂ ನನಗೆ ಲಭಿಸಿತ್ತು. ಪ್ಯಾರಿಸ್ ನಲ್ಲಿ ಕಾರ್ಯಕ್ರಮಕ್ಕಾಗಿ ತಂಗಿದ್ದ ವೇಳೆ, ಎಸ್ಪಿಬಿಯವರು ನಮಗಾಗಿ ತಾವೇ ಸ್ಪೆಷಲ್ ಆಗಿ ಊಟ ತಯಾರಿಸಿದ್ದರು ಎಂದು ಸ್ಮರಿಸಿದ್ದಾರೆ.
ಕೋವಿಡ್ ಕಾರಣದಿಂದ ದೊಡ್ಡ ನಷ್ಟವನ್ನು ಅನುಭವಿಸುತ್ತಿದ್ದೇವೆ. ನನಗೆ ಅಮೆರಿಕದಿಂದ ಬರುವುದಕ್ಕೆ ಬಿಡುತ್ತಿಲ್ಲ. ಇದರಿಂದಾಗಿ ಕೊನೆಯ ಬಾರಿಗೆ ಎಸ್ಪಿಯವರನ್ನು ನೋಡುವುದಕ್ಕೂ ಆಗಿಲ್ಲ. ಅವರ ಜೊತೆಗಿನ ನೆನಪು ಮಾತ್ರ ಇರಲಿದೆ ಎಂದು ಯೇಸುದಾಸ್ ಭಾವುಕರಾಗಿ ಬರೆದಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am