ಬ್ರೇಕಿಂಗ್ ನ್ಯೂಸ್
29-05-22 03:34 pm HK News Desk ದೇಶ - ವಿದೇಶ
ಬೀದರ್, ಮೇ 29 : ಬೀದರಿನಿಂದ ಪುಣ್ಯಕ್ಷೇತ್ರ ಅಯೋಧ್ಯೆಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ಉತ್ತರ ಪ್ರದೇಶದ ಲಖಿಂಪುರ ಖೇರಿ ಬಳಿ ಭೀಕರ ಅಪಘಾತಕ್ಕೀಡಾಗಿದ್ದು ಏಳು ಮಂದಿ ದಾರುಣ ಸಾವಿಗೀಡಾಗಿದ್ದಾರೆ.
ಲಖೀಂಪುರ ಖೇರಿ ಮತ್ತು ಮೋತಿಪುರ ಜಿಲ್ಲೆಗಳ ನಡುವಿನ ಪ್ರದೇಶವಾದ ನೌನಿಹಾಲ್ ಎಂಬಲ್ಲಿನ ಖೇರಿ-ನನ್ಪಾರಾ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಟೆಂಪೋ ಟ್ರಾವೆಲರ್ (ಕೆಎ 03-ಎಎ-7654) ಮತ್ತು ಟ್ರಕ್ (ಯುಪಿ 21-ಸಿಟಿ-4120) ನಡುವೆ ಇಂದು ಬೆಳಗ್ಗಿನ ಜಾವ ಅಪಘಾತ ನಡೆದಿದ್ದು ಏಳು ಮಂದಿ ಸಾವು ಕಂಡಿದ್ದಾರೆ.
ಕರ್ನಾಟಕದ ಬೀದರ್ ಜಿಲ್ಲೆಗೆ ಸೇರಿದ ಒಟ್ಟು 16 ಜನರು ಟೆಂಪೋ ಟ್ರಾವೆಲರ್ಸ್ ನಲ್ಲಿ ಅಯೋಧ್ಯೆಯ ರಾಮನ ದರ್ಶನಕ್ಕೆ ತೆರಳುತ್ತಿದ್ದರು.
ದುರ್ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿದ್ದು, 9 ಮಂದಿ ಗಾಯಗೊಂಡಿದ್ದಾರೆ. ಗಾಯಾಳು 9 ಜನರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಬಹ್ರೈಚ್ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಎಸ್ಪಿ ಭೇಟಿ ನೀಡಿದ್ದು ಗಾಯಾಳುಗಳ ಗುರುತು ಪತ್ತೆಗೆ ಮಾರ್ಗದರ್ಶನ ನೀಡಿದ್ದಾರೆ. ಮೋತಿಪೂರ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Seven of Bidar killed in a ghastly accident at Uttarpradesh as they were on the way to a religious place. Among seven been killed nine are said to be critical.
14-07-25 12:50 pm
Bangalore Correspondent
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm