ಬ್ರೇಕಿಂಗ್ ನ್ಯೂಸ್
29-05-22 03:34 pm HK News Desk ದೇಶ - ವಿದೇಶ
ಬೀದರ್, ಮೇ 29 : ಬೀದರಿನಿಂದ ಪುಣ್ಯಕ್ಷೇತ್ರ ಅಯೋಧ್ಯೆಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ಉತ್ತರ ಪ್ರದೇಶದ ಲಖಿಂಪುರ ಖೇರಿ ಬಳಿ ಭೀಕರ ಅಪಘಾತಕ್ಕೀಡಾಗಿದ್ದು ಏಳು ಮಂದಿ ದಾರುಣ ಸಾವಿಗೀಡಾಗಿದ್ದಾರೆ.
ಲಖೀಂಪುರ ಖೇರಿ ಮತ್ತು ಮೋತಿಪುರ ಜಿಲ್ಲೆಗಳ ನಡುವಿನ ಪ್ರದೇಶವಾದ ನೌನಿಹಾಲ್ ಎಂಬಲ್ಲಿನ ಖೇರಿ-ನನ್ಪಾರಾ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಟೆಂಪೋ ಟ್ರಾವೆಲರ್ (ಕೆಎ 03-ಎಎ-7654) ಮತ್ತು ಟ್ರಕ್ (ಯುಪಿ 21-ಸಿಟಿ-4120) ನಡುವೆ ಇಂದು ಬೆಳಗ್ಗಿನ ಜಾವ ಅಪಘಾತ ನಡೆದಿದ್ದು ಏಳು ಮಂದಿ ಸಾವು ಕಂಡಿದ್ದಾರೆ.


ಕರ್ನಾಟಕದ ಬೀದರ್ ಜಿಲ್ಲೆಗೆ ಸೇರಿದ ಒಟ್ಟು 16 ಜನರು ಟೆಂಪೋ ಟ್ರಾವೆಲರ್ಸ್ ನಲ್ಲಿ ಅಯೋಧ್ಯೆಯ ರಾಮನ ದರ್ಶನಕ್ಕೆ ತೆರಳುತ್ತಿದ್ದರು.
ದುರ್ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿದ್ದು, 9 ಮಂದಿ ಗಾಯಗೊಂಡಿದ್ದಾರೆ. ಗಾಯಾಳು 9 ಜನರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ.


ಗಾಯಾಳುಗಳನ್ನು ಚಿಕಿತ್ಸೆಗಾಗಿ ಬಹ್ರೈಚ್ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಎಸ್ಪಿ ಭೇಟಿ ನೀಡಿದ್ದು ಗಾಯಾಳುಗಳ ಗುರುತು ಪತ್ತೆಗೆ ಮಾರ್ಗದರ್ಶನ ನೀಡಿದ್ದಾರೆ. ಮೋತಿಪೂರ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Seven of Bidar killed in a ghastly accident at Uttarpradesh as they were on the way to a religious place. Among seven been killed nine are said to be critical.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm