ಬ್ರೇಕಿಂಗ್ ನ್ಯೂಸ್
29-05-22 03:34 pm HK News Desk ದೇಶ - ವಿದೇಶ
ಬೀದರ್, ಮೇ 29 : ಬೀದರಿನಿಂದ ಪುಣ್ಯಕ್ಷೇತ್ರ ಅಯೋಧ್ಯೆಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ಉತ್ತರ ಪ್ರದೇಶದ ಲಖಿಂಪುರ ಖೇರಿ ಬಳಿ ಭೀಕರ ಅಪಘಾತಕ್ಕೀಡಾಗಿದ್ದು ಏಳು ಮಂದಿ ದಾರುಣ ಸಾವಿಗೀಡಾಗಿದ್ದಾರೆ.
ಲಖೀಂಪುರ ಖೇರಿ ಮತ್ತು ಮೋತಿಪುರ ಜಿಲ್ಲೆಗಳ ನಡುವಿನ ಪ್ರದೇಶವಾದ ನೌನಿಹಾಲ್ ಎಂಬಲ್ಲಿನ ಖೇರಿ-ನನ್ಪಾರಾ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಟೆಂಪೋ ಟ್ರಾವೆಲರ್ (ಕೆಎ 03-ಎಎ-7654) ಮತ್ತು ಟ್ರಕ್ (ಯುಪಿ 21-ಸಿಟಿ-4120) ನಡುವೆ ಇಂದು ಬೆಳಗ್ಗಿನ ಜಾವ ಅಪಘಾತ ನಡೆದಿದ್ದು ಏಳು ಮಂದಿ ಸಾವು ಕಂಡಿದ್ದಾರೆ.
ಕರ್ನಾಟಕದ ಬೀದರ್ ಜಿಲ್ಲೆಗೆ ಸೇರಿದ ಒಟ್ಟು 16 ಜನರು ಟೆಂಪೋ ಟ್ರಾವೆಲರ್ಸ್ ನಲ್ಲಿ ಅಯೋಧ್ಯೆಯ ರಾಮನ ದರ್ಶನಕ್ಕೆ ತೆರಳುತ್ತಿದ್ದರು.
ದುರ್ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿದ್ದು, 9 ಮಂದಿ ಗಾಯಗೊಂಡಿದ್ದಾರೆ. ಗಾಯಾಳು 9 ಜನರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಬಹ್ರೈಚ್ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಎಸ್ಪಿ ಭೇಟಿ ನೀಡಿದ್ದು ಗಾಯಾಳುಗಳ ಗುರುತು ಪತ್ತೆಗೆ ಮಾರ್ಗದರ್ಶನ ನೀಡಿದ್ದಾರೆ. ಮೋತಿಪೂರ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Seven of Bidar killed in a ghastly accident at Uttarpradesh as they were on the way to a religious place. Among seven been killed nine are said to be critical.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm