ಬ್ರೇಕಿಂಗ್ ನ್ಯೂಸ್
29-05-22 03:34 pm HK News Desk ದೇಶ - ವಿದೇಶ
ಬೀದರ್, ಮೇ 29 : ಬೀದರಿನಿಂದ ಪುಣ್ಯಕ್ಷೇತ್ರ ಅಯೋಧ್ಯೆಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ಉತ್ತರ ಪ್ರದೇಶದ ಲಖಿಂಪುರ ಖೇರಿ ಬಳಿ ಭೀಕರ ಅಪಘಾತಕ್ಕೀಡಾಗಿದ್ದು ಏಳು ಮಂದಿ ದಾರುಣ ಸಾವಿಗೀಡಾಗಿದ್ದಾರೆ.
ಲಖೀಂಪುರ ಖೇರಿ ಮತ್ತು ಮೋತಿಪುರ ಜಿಲ್ಲೆಗಳ ನಡುವಿನ ಪ್ರದೇಶವಾದ ನೌನಿಹಾಲ್ ಎಂಬಲ್ಲಿನ ಖೇರಿ-ನನ್ಪಾರಾ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಟೆಂಪೋ ಟ್ರಾವೆಲರ್ (ಕೆಎ 03-ಎಎ-7654) ಮತ್ತು ಟ್ರಕ್ (ಯುಪಿ 21-ಸಿಟಿ-4120) ನಡುವೆ ಇಂದು ಬೆಳಗ್ಗಿನ ಜಾವ ಅಪಘಾತ ನಡೆದಿದ್ದು ಏಳು ಮಂದಿ ಸಾವು ಕಂಡಿದ್ದಾರೆ.


ಕರ್ನಾಟಕದ ಬೀದರ್ ಜಿಲ್ಲೆಗೆ ಸೇರಿದ ಒಟ್ಟು 16 ಜನರು ಟೆಂಪೋ ಟ್ರಾವೆಲರ್ಸ್ ನಲ್ಲಿ ಅಯೋಧ್ಯೆಯ ರಾಮನ ದರ್ಶನಕ್ಕೆ ತೆರಳುತ್ತಿದ್ದರು.
ದುರ್ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿದ್ದು, 9 ಮಂದಿ ಗಾಯಗೊಂಡಿದ್ದಾರೆ. ಗಾಯಾಳು 9 ಜನರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ.


ಗಾಯಾಳುಗಳನ್ನು ಚಿಕಿತ್ಸೆಗಾಗಿ ಬಹ್ರೈಚ್ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಎಸ್ಪಿ ಭೇಟಿ ನೀಡಿದ್ದು ಗಾಯಾಳುಗಳ ಗುರುತು ಪತ್ತೆಗೆ ಮಾರ್ಗದರ್ಶನ ನೀಡಿದ್ದಾರೆ. ಮೋತಿಪೂರ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Seven of Bidar killed in a ghastly accident at Uttarpradesh as they were on the way to a religious place. Among seven been killed nine are said to be critical.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
13-09-26 08:10 pm
HK News
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm