ಬ್ರೇಕಿಂಗ್ ನ್ಯೂಸ್
30-05-22 10:15 am HK News Desk ದೇಶ - ವಿದೇಶ
ಆಂಧ್ರ ಪ್ರದೇಶ, ಮೆ 30: ಟ್ರಕ್ ಮತ್ತು ನಿಂತಿದ್ದ ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿ ಆರು ಮಂದಿ ಮೃತಪಟ್ಟು ಇತರ 10 ಮಂದಿ ಗಾಯಗೊಂಡಿರುವ ಘಟನೆ ಸೋಮವಾರ ನಸುಕಿನ ಜಾವ ಆಂಧ್ರ ಪ್ರದೇಶದ ಪಲ್ನಾಡು ಜಿಲ್ಲೆಯಲ್ಲಿ ಸಂಭವಿಸಿದೆ.
ಗಾಯಗೊಂಡವರನ್ನು ನರಸರೌಪೆಟ್ ನಲ್ಲಿರುವ ಗುರ್ಜಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗುರ್ಜಾಲ ಡಿಎಸ್ ಪಿ ಜಯರಾಮ್ ತಿಳಿಸಿದ್ದಾರೆ.


ನಿನ್ನೆ ಭಾನುವಾರವಷ್ಟೇ ಅಯೋಧ್ಯೆಗೆ ಹೋಗುತ್ತಿದ್ದ ಕರ್ನಾಟಕದ ವ್ಯಾನ್ ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 9 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್-ಲಖಿಂಪುರ ಹೆದ್ದಾರಿಯಲ್ಲಿ ನಡೆದಿತ್ತು.

ಮೃತಪಟ್ಟವರೆಲ್ಲರೂ ಬೀದರ್ ಜಿಲ್ಲೆಯವರಾಗಿದ್ದು ಮೃತದೇಹಗಳನ್ನು ರವಾನಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಮನವಿ ಮಾಡಿಕೊಂಡಿದ್ದಾರೆ.
At least six people were killed and 10 others injured in Andhra Pradesh's Palnadu district in a road accident, the ANI news agency reported on Monday (May 30, 2022). The accident took place after a truck hit a parked minivan in Rentachintala village of the Palnadu district.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm