ಬ್ರೇಕಿಂಗ್ ನ್ಯೂಸ್
31-05-22 07:21 pm HK News Desk ದೇಶ - ವಿದೇಶ
ನವದೆಹಲಿ, ಮೆ 31: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಇಡಿಯಿಂದ ಆರೋಪ ಪಟ್ಟಿ ದಾಖಲಾದ ಬೆನ್ನಲ್ಲೇ, 2018 ರಲ್ಲಿ ಡಿಕೆಶಿ ವಿರುದ್ಧ ದಾಖಲಾಗಿರುವ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ನ್ಯಾಯಾಲಯವೊಂದು ಮಂಗಳವಾರ ಡಿಕೆ ಶಿವಕುಮಾರ್ ಮತ್ತಿತರರಿಗೆ ಸಮನ್ಸ್ ನೀಡಿದೆ.
ಜುಲೈ 1 ರಂದು ವಿಚಾರಣೆಗೆ ಹಾಜರಾಗುವಂತೆ ವಿಶೇಷ ನ್ಯಾಯಾಧೀಶ ವಿಕಾಸ್ ಧುಲೆ ಡಿಕೆ ಶಿವಕುಮಾರ್ ಅವರಿಗೆ ನಿರ್ದೇಶಿಸಿದ್ದಾರೆ. ಡಿಕೆ ಶಿವಕುಮಾರ್ ಮತ್ತಿತರರ ವಿರುದ್ಧ ವಿಶೇಷ ಪ್ರಾಸಿಕ್ಯೂಟರ್ ನಿತೇಶ್ ರಾಣಾ ಅವರ ಮೂಲಕ ಇಡಿ ಸಲ್ಲಿಸಿದ ಜಾರ್ಜ್ ಶೀಟ್ ನ್ನು ಪರಿಗಣಿಸಿದ ನಂತರ ಕೋರ್ಟ್ ಈ ಆದೇಶ ನೀಡಿದೆ.
ಅಕ್ರಮ ಹಣ ವರ್ಗಾವಣೆ ಕೇಸ್ ನಲ್ಲಿ ಈ ಹಿಂದೆ 2019, ಸೆಪ್ಟೆಂಬರ್ ನಲ್ಲಿ ಡಿಕೆ ಶಿವಕುಮಾರ್ ಅವರನ್ನು ಇಡಿ ಬಂಧಿಸಿತ್ತು. ನಂತರ 2019, ಅಕ್ಟೋಬರ್ 23 ರಂದು ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
ಸಾವಿರಾರು ಕೋಟಿ ರೂಪಾಯಿ ಮೊತ್ತದ ಹವಾಲಾ ವ್ಯವಹಾರ ಮತ್ತು ತೆರಿಗೆ ವಂಚನೆ ಆರೋಪದ ಮೇಲೆ ಬೆಂಗಳೂರಿನ ವಿಶೇಷ ನ್ಯಾಯಾಲಯವೊಂದರಲ್ಲಿ ಕಳೆದ ವರ್ಷ ತೆರಿಗೆ ಇಲಾಖೆ ಡಿಕೆ ಶಿವಕುಮಾರ್ ವಿರುದ್ಧ ದಾಖಲಿಸಿದ್ದ ಜಾರ್ಜ್ ಶೀಟ್ ನ್ನು ಈ ಕೇಸ್ ಆಧರಿಸಿದೆ ಎಂದು ಮೂಲಗಳು ಹೇಳಿವೆ.
A Delhi court has summoned Karnataka Congress chief DK Shivakumar in a money laundering case on July 1. Earlier, the Enforcement Directorate had filed a chargesheet against DK Shivakumar and others under various sections of the Prevention of Money Laundering Act (PMLA) before a Delhi court on May 26 Taking to Twitter, Shivakumar had said, "Government agencies are filing cases against me just because I’m not joining BJP."
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm