ಬ್ರೇಕಿಂಗ್ ನ್ಯೂಸ್
01-06-22 10:26 pm HK News Desk ದೇಶ - ವಿದೇಶ
ಮುಂಬೈ, ಜೂನ್ 1: ತನ್ನ ನಟನೆಯ ಸಾಮ್ರಾಟ್ ಪೃಥ್ವಿರಾಜ್ ಚಿತ್ರ ತೆರೆಗೆ ಬರಲು ಇನ್ನೆರಡು ದಿನ ಇರುವಾಗ ನಟ ಅಕ್ಷಯ್ ಕುಮಾರ್, ಇತಿಹಾಸ ಪುಸ್ತಕಗಳ ಬಗ್ಗೆ ಅಸಹನೆ ವ್ಯಕ್ತಪಡಿಸಿದ್ದಾರೆ. ಮಕ್ಕಳ ಇತಿಹಾಸ ಪುಸ್ತಕಗಳಲ್ಲಿ ದಾಳಿಕೋರ ಮೊಘಲರ ಬಗ್ಗೆ ಪಠ್ಯ ಹೆಚ್ಚಿದೆಯೇ ವಿನಾ ಪೃಥ್ವಿರಾಜ್ ಚೌಹಾಣ್ ಬಗ್ಗೆ ಒಂದೆರಡು ಗೆರೆಗಳಷ್ಟೇ ಇವೆ ಎಂದು ಹೇಳಿದ್ದಾರೆ. ಇತಿಹಾಸ ಪುಸ್ತಕದ ಬಗ್ಗೆ ಅಕ್ಷಯ್ ಕುಮಾರ್ ತೆಗಳಿಕೆ ಟ್ವಿಟರ್ ನಲ್ಲಿ ವೈರಲ್ ಆಗಿದ್ದು, ಕೆಲವರು ಅಷ್ಟೇ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಎಎಎನ್ಐ ಸುದ್ದಿಸಂಸ್ಥೆಗೆ ಪ್ರತಿಕ್ರಿಯೆ ನೀಡಿದ್ದ ಅಕ್ಷಯ್ ಕುಮಾರ್, ದುರಾದೃಷ್ಟ ಅಂದರೆ, ನಮ್ಮ ಇತಿಹಾಸ ಪುಸ್ತಕಗಳಲ್ಲಿ ಕೆಲವು ಸಾಲುಗಳನ್ನಷ್ಟೇ ಪೃಥ್ವಿರಾಜ್ ಬಗ್ಗೆ ಕೊಡಲಾಗಿದೆ. ನಮ್ಮ ರಾಜರ ಬದಲಿಗೆ ದಾಳಿಕೋರರ ಬಗ್ಗೆಯೇ ಹೆಚ್ಚಿನದನ್ನು ಕೊಡಲಾಗಿದೆ. ನಮ್ಮ ರಾಜರು, ನಮ್ಮ ಸಂಸ್ಕೃತಿ ಬಗ್ಗೆ ಪುಸ್ತಕಗಳಲ್ಲಿ ಕೊಟ್ಟಿಲ್ಲ. ನಮ್ಮ ನೈಜ ಇತಿಹಾಸವನ್ನು ಪುಸ್ತಕದಲ್ಲಿ ಬರೆದಿಲ್ಲ. ಈ ಬಗ್ಗೆ ಶಿಕ್ಷಣ ಸಚಿವರಿಗೆ ಮನವಿ ಮಾಡುತ್ತೇನೆ. ಸಾಧ್ಯವಾದರೆ, ಎರಡೂ ಕಡೆಯ ಇತಿಹಾಸವನ್ನು ಬ್ಯಾಲೆನ್ಸ್ ಆಗಿ ಪುಸ್ತಕದಲ್ಲಿ ಕೊಡಿ. ಮೊಘಲರಷ್ಟೇ ನಮ್ಮ ರಾಜರ ಬಗ್ಗೆಯೂ ಮಕ್ಕಳು ತಿಳಿದುಕೊಳ್ಳಬೇಕು. ನಮ್ಮಲ್ಲೂ ಬಹಳ ದೊಡ್ಡ ರಾಜರುಗಳು ಇದ್ದರು ಎಂದು ಹೇಳಿದ್ದಾರೆ.
ಅಕ್ಷಯ್ ಕುಮಾರ್ ಮಾತುಗಳು ಟ್ವಿಟರ್ ನಲ್ಲಿ ವೈರಲ್ ಆಗುತ್ತಿದ್ದಂತೆ ಕೆಲವರು ಖಾರ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಒಬ್ಬರಂತೂ ಸಿಬಿಎಸ್ಇ ಏಳನೇ ತರಗತಿಯ ಪುಸ್ತಕದಲ್ಲಿ ಪೃಥ್ವಿರಾಜ್ ಬಗ್ಗೆ ಎರಡು ಪುಟಗಳಿವೆ ಎಂದು ಅದರ ಫೋಟೋ ಹಾಕಿದ್ದಾರೆ. ಕೆಲವರು ಮೊಘಲರು ಯಾವಾಗ ಬಂದಿದ್ದು, ಪೃಥ್ವಿರಾಜ್ ಆಡಳಿತ ಯಾವಾಗ ಇದ್ದಿದ್ದು ಅಂತ ಇವರಿಗೆ ಗೊತ್ತಾ ಎಂದು ಕಾಲೆಳೆದಿದ್ದಾರೆ. ಇನ್ನು ಕೆಲವರು ಸಾಮ್ರಾಟ್ ಪೃಥ್ವಿರಾಜ್ ಚಿತ್ರವನ್ನು ನೋಡಿ. ಇತಿಹಾಸ ತಿಳಿದುಕೊಳ್ಳಿ ಎಂದು ಸಲಹೆ ಮಾಡಿದ್ದಾರೆ.
Just two more days and Akshay Kumar’s Samrat Prithviraj will finally hit the theatres. The actor, who has been all up and about promoting his upcoming film, received flak for his recent statement on history books. Akshay said that children’s history textbooks are filled with information on invaders but hardly have any lines on Samrat Prithviraj Chauhan.
09-05-24 11:03 pm
HK News Desk
Hassan, Mandya Suicide: ಹಾಸನದಲ್ಲಿ ಅತಿಥಿ ಉಪನ್ಯ...
09-05-24 09:17 pm
SSLC results 2024, Udupi, Mangalore: ಎಸ್ಸೆಸ್...
09-05-24 11:39 am
SSLC Result 2024, Online: ಮೇ 9ಕ್ಕೆ SSLC ಫಲಿತಾ...
08-05-24 04:37 pm
C P Yogeshwara slams Dk Shivakumar: ಬಾಲ್ಯದಲ್ಲ...
08-05-24 04:28 pm
09-05-24 07:59 pm
HK News Desk
Air India Express: ಏರ್ ಇಂಡಿಯಾ ಕ್ಯಾಬಿನ್ ಸಿಬಂದಿ...
09-05-24 11:56 am
ಸೈಡ್ ಇಫೆಕ್ಟ್ ಬಗ್ಗೆ ಜಾಗತಿಕ ಮಟ್ಟದಲ್ಲಿ ಆಕ್ರೋಶ ;...
08-05-24 11:59 am
ಹೈದರಾಬಾದ್ ; ಭಾರೀ ಮಳೆಗೆ ಗೋಡೆ ಕುಸಿತ, 4 ವರ್ಷದ ಮಗ...
08-05-24 10:44 am
Cyber crime, gold biscut: ಸೈಬರ್ ವಂಚಕನಿಗೆ ಸೇರಿ...
07-05-24 10:26 pm
09-05-24 11:06 pm
Mangalore Correspondent
ಪರೀಕ್ಷೆ ಹಾಲ್ ಬಿಟ್ಟು ಕಣ್ಮರೆಯಾಗಿದ್ದ ಎಂಎಸ್ಸಿ ವಿದ...
09-05-24 10:04 pm
KMC, Mangalore News: ಮೆಡಿಕಲ್ ಕಾಲೇಜಿನ ಮಹಿಳಾ ಶೌ...
09-05-24 06:33 pm
Mangalore news, Student missing: ರೋಶನಿ ನಿಲಯದಲ...
08-05-24 10:48 pm
Mangalore Vasantha Bangera death: ವಸಂತ ಬಂಗೇರ...
08-05-24 10:37 pm
09-05-24 07:17 pm
Mangalore Correspondent
Jyothi Rai Video Viral, Photo: ಹಾಟ್ ಬೆಡಗಿ ಜ್ಯ...
09-05-24 04:51 pm
Puttur, Mangalore News, crime: ಮದುವೆ ಸಮಾರಂಭದಲ...
09-05-24 03:46 pm
Mangalore News, Mobile toilet, KMC college: ಮ...
09-05-24 10:59 am
Shivamogga double murder: ಶಿವಮೊಗ್ಗದಲ್ಲಿ ಹಾಡಹಗ...
09-05-24 10:54 am