ಬ್ರೇಕಿಂಗ್ ನ್ಯೂಸ್
02-06-22 10:38 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 2: ಮೋದಿ ಸರಕಾರ ಇತಿಹಾಸದಿಂದ ಪಾಠ ಕಲಿಯುತ್ತಿಲ್ಲ. 1989ರಲ್ಲಿ ಆಗಿನ ಸರಕಾರ ಮಾಡಿದ್ದ ಅಪಚಾರವನ್ನು ಮತ್ತೆ ಮಾಡಲಾಗುತ್ತಿದೆ. ಕಾಶ್ಮೀರದಲ್ಲಿ ಮತ್ತೆ ಹಿಂಸೆ ಮರುಕಳಿಸುತ್ತಿದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ.
ಕೇಂದ್ರ ಸರಕಾರ ಕಾಶ್ಮೀರಿ ಪಂಡಿತರನ್ನು ಮನುಷ್ಯರಂತೆ ನೋಡುತ್ತಿಲ್ಲ. ಅವರು ಕೇವಲ ಮತದಾರರಾಗಿ ಅಷ್ಟೇ ಕಾಣುತ್ತಿದೆ. 1987ರಲ್ಲಿ ಇದೇ ರೀತಿ ಆಗಿತ್ತು. ಸ್ಥಳೀಯ ರಾಜಕಾರಣಿಗಳು, ಸ್ಥಳೀಯ ನಾಯಕರನ್ನು ಮಾತನಾಡಲು ಬಿಟ್ಟಿರಲಿಲ್ಲ. ಅವರ ಬಾಯಿಗಳನ್ನು ಕಟ್ಟಿಹಾಕಲಾಗಿತ್ತು. ಅದರಿಂದಾಗಿ ಕಾಶ್ಮೀರದಲ್ಲಿ ಉಗ್ರವಾದ ಹೆಚ್ಚಾಗಿತ್ತು. ಅದೇ ರೀತಿಯ ತಪ್ಪನ್ನು ಈಗ ಮೋದಿ ಸರಕಾರ ಮಾಡುತ್ತಿದೆ ಎಂದು ಓವೈಸಿ ಹೇಳಿದ್ದಾರೆ.
1987ರಲ್ಲಿ ನಡೆದ ಚುನಾವಣೆಯ ಪರಿಣಾಮ 1989ರಲ್ಲಿ ಆಗಿತ್ತು. ಕಾಶ್ಮೀರ ಕಣಿವೆಯಲ್ಲಿ ಪ್ರತ್ಯೇಕತಾವಾದ, ಭಯೋತ್ಪಾದನೆ ಹೆಚ್ಚಿದ್ದರಿಂದಾಗಿ ಸಾವು ನೋವು ಆಗಿತ್ತು. ಈ ರೀತಿಯ ನಡೆಯನ್ನು ನಾನು ಖಂಡಿಸುತ್ತೇನೆ ಎಂದು ಒವೈಸಿ ಹೇಳಿದ್ದಾರೆ. ಮೇ ಆರಂಭದಿಂದ ತೊಡಗಿ ಕಾಶ್ಮೀರ ಕಣಿವೆಯಲ್ಲಿ ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಭಯೋತ್ಪಾದಕರು ಕೊಲ್ಲುತ್ತಿದ್ದು, ಸರಣಿಯಂತೆ ಸರಕಾರಿ ಅಧಿಕಾರಿಗಳನ್ನು ಟಾರ್ಗೆಟ್ ಮಾಡಿದ್ದಾರೆ. ಪೊಲೀಸರು, ಸರಕಾರಿ ಕಚೇರಿಗಳಲ್ಲಿ ಇರುವ ಕಾಶ್ಮೀರಿ ಪಂಡಿತರನ್ನು ಉಗ್ರರು ಕೊಲ್ಲುತ್ತಿದ್ದಾರೆ. ಇದರಿಂದಾಗಿ ಕಣಿವೆ ಭಾಗದಲ್ಲಿ ಹಾಹಾಕಾರ ಉಂಟಾಗಿದ್ದು, ಕಾಶ್ಮೀರ್ ಫೈಲ್ಸ್ ಚಿತ್ರದ ಭಯಾನಕ ಚಿತ್ರಣ ಮರುಕಳಿಸಿದೆ. ಕಾಶ್ಮೀರದಲ್ಲಿ ಶಾಂತಿ ಸ್ಥಾಪಿಸಲು ಕ್ರಮ ಕೈಗೊಳ್ಳದಿದ್ದರೆ, ಊರು ತೊರೆದು ಹೋಗುವುದಾಗಿ ಪಂಡಿತರು ಬಹಿರಂಗ ಬೆದರಿಕೆ ಹಾಕಿದ್ದಾರೆ.
AIMIM chief Asaduddin Owaisi while talking on the issue of targeted killings in the Kashmir valley, said the central government is repeating the mistakes from 1989.He said, “The Modi government is not learning lessons from history and is making a mistake similar to what was done in 1989.” He told ANI that in 1989 too, political outlets were shut down and politicians of the Kashmir valley were not allowed to speak.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
05-05-25 11:10 pm
HK News Desk
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
05-05-25 10:59 pm
Mangalore Correspondent
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
Suhas Shetty Murder, VHP, Bajpe Police: ಸುಹಾಸ...
05-05-25 03:24 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm