ಬ್ರೇಕಿಂಗ್ ನ್ಯೂಸ್
03-06-22 10:08 am HK News Desk ದೇಶ - ವಿದೇಶ
ನಾಗಪುರ, ಜೂ 03: ಪ್ರತಿ ಮಸೀದಿಯಲ್ಲೂ ಶಿವಲಿಂಗ ಹುಡುಕುವ ಹಾಗೂ ವಿವಾದ ಸೃಷ್ಟಿಸುವ ಅಗತ್ಯವಿಲ್ಲ. ದಿನಕ್ಕೊಂದು ಮಸೀದಿ ವಿವಾದ ಸೃಷ್ಟಿಸಬೇಕಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್)ದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಕಾಶಿ ಜ್ಞಾನವಾಪಿ ಸೇರಿದಂತೆ ದೇಶದ ವಿವಿಧ ಮಸೀದಿಗಳ ಕುರಿತು ವಿವಾದ ಎದ್ದಿರುವ ನಡುವೆಯೇ ಮೋಹನ್ ಭಾಗವತ್ ನೀಡಿರುವ ಹೇಳಿಕೆ ಸಂಚಲನ ಮೂಡಿಸಿದೆ.
ಆರ್ಎಸ್ಎಸ್ ತರಬೇತಿ ಶಿಬಿರದಲ್ಲಿ ಗುರುವಾರ ಸಂಜೆ ಮಾತನಾಡಿದ ಅವರು, ಮುಸ್ಲಿಮರೇನು ಹೊರಗಿನವರಲ್ಲ. ಅವರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಪೂರ್ವದಲ್ಲಿ ಅವರು ಹಿಂದೂಗಳೇ ಆಗಿದ್ದರು ಎಂದು ಹೇಳಿದರು.

ಜ್ಞಾನವಾಪಿ ಮಸೀದಿ ವಿಚಾರವನ್ನು ಪ್ರಸ್ತಾಪಿಸಿ, ಹಿಂದೂ ಹಾಗೂ ಮುಸ್ಲಿಮರು ಮಾತುಕತೆ ಮೂಲಕ ವಿವಾದವನ್ನು ಇತ್ಯರ್ಥಪಡಿಸಿಕೊಳ್ಳಬೇಕು. ಆದರೆ ಇದು ಎಲ್ಲ ಸಮಯದಲ್ಲೂ ಸಾಧ್ಯವಾಗಲಾರದು. ಹೀಗಾಗಿ ಕೋರ್ಚ್ನಲ್ಲಾದರೂ ತೀರ್ಪು ಬಂದಾಗ ಸ್ವೀಕಾರ ಮಾಡಬೇಕು ಎಂದು ತಿಳಿಸಿದರು.
ಇತಿಹಾಸವನ್ನು ನಾವು ರಚನೆ ಮಾಡಿಲ್ಲ. ಇಂದಿನ ಹಿಂದೂ-ಮುಸ್ಲಿಮರೂ ರಚಿಸಿಲ್ಲ. ಭಾರತದ ಮೇಲೆ ಇಸ್ಲಾಂ ರಾಜರು ದಂಡಯಾತ್ರೆ ಕೈಗೊಂಡಾಗ ಜ್ಞಾನವಾಪಿಯಂತಹ ಘಟನೆಗಳು ನಡೆದಿವೆ. ನೂರಾರು ದೇವಸ್ಥಾನಗಳು ನಾಶವಾಗಿವೆ. ಹೀಗಾಗಿ ದಿನಕ್ಕೊಂದು ಹೊಸ ವಿವಾದವನ್ನು ಯಾಕೆ ಸೃಷ್ಟಿ ಮಾಡಬೇಕು? ಎಲ್ಲ ಮಸೀದಿಗಳಲ್ಲೂ ಯಾಕೆ ಶಿವಲಿಂಗವನ್ನು ಹುಡುಕಬೇಕು ಎಂದು ಪ್ರಶ್ನಿಸಿದರು.
ಅಯೋಧ್ಯೆ ರಾಮಮಂದಿರ ಹೋರಾಟದಲ್ಲಿ ಆರ್ಎಸ್ಎಸ್ ಪಾಲ್ಗೊಂಡಿತ್ತು ನಿಜ. ಕೆಲ ಐತಿಹಾಸಿಕ ಕಾರಣ ಹಾಗೂ ಪರಿಸ್ಥಿತಿಗೆ ಅನುಗುಣವಾಗಿ ನಾವು ಭಾಗಿಯಾಗಿದ್ದು ನಿಜ. ಆದರೆ ಇನ್ನು ಮುಂದೆ ಈ ರೀತಿಯ ಹೋರಾಟದಲ್ಲಿ ಭಾಗಿಯಾಗುವುದಿಲ್ಲ ಎಂದು ಈ ಹಿಂದೆಯೇ ಹೇಳಿದ್ದೆವು. ಈ ನಿಲುವಿಗೆ ನಾವು ಬದ್ಧರಾಗಿದ್ದೇವೆ ಎಂದರು.
RSS chief Mohan Bhagwat on Thursday called for a "path through mutual agreement" on the controversy over the filming of Gyanvapi mosque in Uttar Pradesh's Varanasi. Hindu and Muslim petitioners are fighting a legal battle over a court-ordered filming of the mosque complex to check whether there are idols of Hindu Gods and Goddesses, and whether a "Shivling" has been found, as claimed by the Hindu petitioners.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm