ಬ್ರೇಕಿಂಗ್ ನ್ಯೂಸ್
04-06-22 09:51 pm HK News Desk ದೇಶ - ವಿದೇಶ
Photo credits : ANI news
ಲಕ್ನೋ, ಜೂನ್ 4: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯ ಬಾಯ್ಲರ್ನಲ್ಲಿ ಸಂಭವಿಸಿದ ಸ್ಫೋಟದಲ್ಲಿ 8 ಮಂದಿ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ.
ಮುಖ್ಯಮಂತ್ರಿಗಳು ಜಿಲ್ಲಾಡಳಿತಕ್ಕೆ ಆದೇಶ ನೀಡಿದ್ದು ತಕ್ಷಣ ಸ್ಥಳಕ್ಕೆ ಭೇಟಿ ಕೊಡುವಂತೆ ತಿಳಿಸಲಾಗಿದೆ. ಸಂತ್ರಸ್ತರಿಗೆ ಬೇಕಾದ ಎಲ್ಲ ರೀತಿಯ ನೆರವನ್ನು ತಕ್ಷಣ ನೀಡಬೇಕಾಗಿ ಸೂಚಿಸಲಾಗಿದೆ," ಎಂದು ಹಿಂದಿಯಲ್ಲಿ ಟ್ವೀಟ್ ಮಾಡಲಾಗಿದೆ.



ಈ ಘಟನೆ 'ಹೃದಯ ವಿದ್ರಾವಕ' ಎಂದು ಪ್ರಧಾನಿ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬದವರಿಗೆ ಅವರು ಸಂತಾಪ ಸೂಚಿಸಿದ್ದಾರೆ. "ಉತ್ತರ ಪ್ರದೇಶದ ಹಾಪುರದ ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಅಪಘಾತ ಹೃದಯ ವಿದ್ರಾವಕವಾಗಿದೆ. ಈ ದುರಂತದಲ್ಲಿ ಜೀವ ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಸಂತಾಪಗಳನ್ನು ಸಲ್ಲಿಸುತ್ತೇನೆ. ಗಾಯಾಳುಗಳ ಚಿಕಿತ್ಸೆಯಲ್ಲಿ ರಾಜ್ಯ ಸರ್ಕಾರ ಸಕ್ರಿಯವಾಗಿ ತೊಡಗಿಕೊಂಡಿದ್ದು, ಎಲ್ಲ ಸಂಭಾವ್ಯ ಸಹಾಯಗಳನ್ನು ನೀಡಲಿದೆ" ಎಂದು ಟ್ವೀಟ್ ಮಾಡಿದ್ದಾರೆ.
At least 8 workers died and 19 were injured when a boiler exploded at a chemical factory in western Uttar Pradesh's Hapur district on Saturday afternoon, police said.They said there were 30 people in the affected area in the factory in the UPSIDC industrial area in Dholana, around 80 km from the national capital, when the incident occurred.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm