ಬ್ರೇಕಿಂಗ್ ನ್ಯೂಸ್
05-06-22 01:29 pm HK News Desk ದೇಶ - ವಿದೇಶ
ಢಾಕಾ, ಜೂ 05: ಬಾಂಗ್ಲಾದೇಶದ ಕಂಟೈನರ್ ಡಿಪೋಗೆ ಆಕಸ್ಮಿಕವಾಗಿ ಬೆಂಕಿ ತಗುಲಿ 16 ಜನರು ಸಜೀವ ದಹನವಾಗಿದ್ದು, 450ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ.
ಚಿತ್ತಗಾಂಗ್ನ ಸೀತಾಕುಂಡ ಉಪಜಿಲಾದಲ್ಲಿರುವ ಕಡಮ್ರಸುಲ್ ಪ್ರದೇಶದ ಬಿಎಂ ಕಂಟೈನರ್ ಡಿಪೋದಲ್ಲಿ ಶನಿವಾರ ರಾತ್ರಿ ಭೀಕರ ಬೆಂಕಿ ಕಾಣಿಸಿಕೊಂಡಿದ್ದು, 16 ಜನರು ಸಾವನ್ನಪ್ಪಿದ್ದಾರೆ ಮತ್ತು 450 ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಚಿತ್ತಗಾಂಗ್ ವೈದ್ಯಕೀಯ ಕಾಲೇಜು ಆಸ್ಪತ್ರೆ(ಸಿಎಂಸಿಎಚ್)ಗೆ ರವಾನಿಸಲಾಗಿದೆ.
ಪೊಲೀಸ್ ಔಟ್ಪೋಸ್ಟ್ ಸಬ್-ಇನ್ಸ್ಪೆಕ್ಟರ್(ಎಸ್ಐ) ನೂರುಲ್ ಆಲಂ ಅವರು ಮಾತನಾಡಿದ್ದು, ಈ ಘಟನೆಯ ಪ್ರಾಥಮಿಕ ತನಿಖೆ ವೇಳೆ, ಕಂಟೈನರ್ ಡಿಪೋಗೆ ರಾಸಾಯನಿಕಗಳಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ಇದೆ. ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಮುನ್ನವೇ ಭಾರೀ ಸ್ಫೋಟ ಸಂಭವಿಸಿದೆ. ಸ್ಫೋಟದ ನಂತರ ಬೆಂಕಿ ಮತ್ತಷ್ಟು ವ್ಯಾಪಿಸಿದೆ. ರಾತ್ರಿ 9 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ನಂತರ ರಾತ್ರಿ 11:45ಕ್ಕೆ ಭಾರೀ ಸ್ಫೋಟ ಸಂಭವಿಸಿದೆ ಎಂದು ವಿವರಿಸಿದರು.
ಈ ಬೆನ್ನಲ್ಲೇ ಕಂಟೈನರ್ ಒಂದರಲ್ಲಿ ರಾಸಾಯನಿಕ ಅಂಶವಿದ್ದ ಕಾರಣ ಬೆಂಕಿ ಒಂದು ಕಂಟೇನರ್ ನಿಂದ ಮತ್ತೊಂದು ಕಂಟೇನರ್ ಗೆ ವ್ಯಾಪಿಸಿದೆ. ಈ ಸ್ಫೋಟವು ನೆರೆಹೊರೆಯನ್ನು ಬೆಚ್ಚಿಬೀಳಿಸಿದೆ. ಹತ್ತಿರದ ಮನೆಗಳ ಕಿಟಕಿ ಗಾಜುಗಳು ಒಡೆದುಹೋಗಿವೆ ಎಂದರು.
ಚಿತ್ತಗಾಂಗ್ ಅಗ್ನಿಶಾಮಕ ಸೇವೆ ಮತ್ತು ಸಿವಿಲ್ ಡಿಫೆನ್ಸ್ ಸಹಾಯಕ ನಿರ್ದೇಶಕ ಎಂಡಿ ಫಾರುಕ್ ಹೊಸೈನ್ ಸಿಕ್ದರ್ ಸೇರಿ ಸುಮಾರು 19 ಅಗ್ನಿಶಾಮಕ ಘಟಕಗಳು ಬೆಂಕಿ ನಂದಿಸಲು ಕೆಲಸ ಮಾಡುತ್ತಿವೆ. ಆರು ಆಂಬ್ಯುಲೆನ್ಸ್ಗಳು ಸಹ ಸ್ಥಳದಲ್ಲಿದೆ.
At least 35 people were killed and over 450 injured in a massive fire caused by an explosion that swept through a private chemical container depot in southeastern Bangladesh, officials said on Sunday. On Saturday night, the fire broke out at BM Container Depot in the Kadamrasul area in Sitakunda Upazila in Chittagong. "So far 35 dead bodies reached the morgue here," a police officer stationed at the state-run Chattagram Medical College Hospital (CMCH) told newsmen.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm