ಬ್ರೇಕಿಂಗ್ ನ್ಯೂಸ್
08-06-22 11:35 am HK News Desk ದೇಶ - ವಿದೇಶ
ಲಕ್ನೋ, ಜೂನ್ 8: ವಾರಣಾಸಿಯ ಜ್ಞಾನವಾಪಿ ಮಸೀದಿ ಆವರಣದೊಳಗೆ ವಿಡಿಯೋ ಚಿತ್ರೀಕರಣ ಸಹಿತ ಸಮೀಕ್ಷೆ ನಡೆಸಲು ಆದೇಶ ಮಾಡಿದ್ದ ವಾರಣಾಸಿ ನ್ಯಾಯಾಲಯದ ನ್ಯಾಯಾಧೀಶ ರವಿಕುಮಾರ್ ದಿವಾಕರ್ ಅವರಿಗೆ ಬೆದರಿಕೆ ಒಡ್ಡಲಾಗಿದೆ.
ಜಡ್ಜ್ ತನಗೆ ಬೆದರಿಕೆ ಪತ್ರ ಬಂದಿರುವುದನ್ನು ಉತ್ತರ ಪ್ರದೇಶದ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಉತ್ತರ ಪ್ರದೇಶದ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಡಿಜಿಪಿ ಮತ್ತು ವಾರಣಾಸಿ ಪೊಲೀಸ್ ಆಯುಕ್ತರಿಗೆ ಜಡ್ಜ್ ಮಾಹಿತಿ ನೀಡಿದ್ದಾರೆ.
ಖಾಸಿಫ್ ಅಹ್ಮದ್ ಸಿದ್ದಿಕಿ ಎಂಬ ವ್ಯಕ್ತಿಯು ಆಗಜ್ ಮೂವ್ಮೆಂಟ್ ಸಂಘಟನೆಯ ಪರವಾಗಿ ಕೈಬರಹದಲ್ಲಿ ಪತ್ರ ಬರೆದಿದ್ದು, ಮಸೀದಿ ಸಮೀಕ್ಷೆಗೆ ಆದೇಶ ಮಾಡಿರುವುದನ್ನು ಪ್ರಶ್ನೆ ಮಾಡಿದ್ದಾನೆ. ಪತ್ರವನ್ನು ರಿಜಿಸ್ಟರ್ ಪೋಸ್ಟ್ ಮೂಲಕ ನ್ಯಾಯಾಧೀಶರಿಗೆ ಅಂಚೆಯ ಮೂಲಕ ಕಳುಹಿಸಲಾಗಿತ್ತು.
ಜಡ್ಜ್ ಗೆ ಬೆದರಿಕೆ ಬಂದಿರುವುದನ್ನು ವಾರಣಾಸಿ ಪೊಲೀಸ್ ಆಯುಕ್ತ ಗಣೇಶ್ ದೃಢಪಡಿಸಿದ್ದು, ಉಪಾಯುಕ್ತರು ತನಿಖೆ ಆರಂಭಿಸಿದ್ದಾರೆ ಎಂದು ತಿಳಿಸಿದ್ದಾರೆ. ಅಲ್ಲದೆ, ನ್ಯಾಯಾಧೀಶರಿಗೆ 9 ಮಂದಿ ಪೊಲೀಸರ ಭದ್ರತೆ ನೀಡಲಾಗಿದೆ.
Varanasi Civil Judge Ravi Kumar Diwakar said on Tuesday that he received a threat letter from a man named Kashif Ahmed Siddiqui of Islamic Aghaz Movement. Ravi Diwakar is the judge who had ordered a survey at the disputed Gyanvapi- Kashi Vishwanath complex.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
13-09-26 08:10 pm
HK News
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm