ಬ್ರೇಕಿಂಗ್ ನ್ಯೂಸ್
08-06-22 11:35 am HK News Desk ದೇಶ - ವಿದೇಶ
ಲಕ್ನೋ, ಜೂನ್ 8: ವಾರಣಾಸಿಯ ಜ್ಞಾನವಾಪಿ ಮಸೀದಿ ಆವರಣದೊಳಗೆ ವಿಡಿಯೋ ಚಿತ್ರೀಕರಣ ಸಹಿತ ಸಮೀಕ್ಷೆ ನಡೆಸಲು ಆದೇಶ ಮಾಡಿದ್ದ ವಾರಣಾಸಿ ನ್ಯಾಯಾಲಯದ ನ್ಯಾಯಾಧೀಶ ರವಿಕುಮಾರ್ ದಿವಾಕರ್ ಅವರಿಗೆ ಬೆದರಿಕೆ ಒಡ್ಡಲಾಗಿದೆ.
ಜಡ್ಜ್ ತನಗೆ ಬೆದರಿಕೆ ಪತ್ರ ಬಂದಿರುವುದನ್ನು ಉತ್ತರ ಪ್ರದೇಶದ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಉತ್ತರ ಪ್ರದೇಶದ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಡಿಜಿಪಿ ಮತ್ತು ವಾರಣಾಸಿ ಪೊಲೀಸ್ ಆಯುಕ್ತರಿಗೆ ಜಡ್ಜ್ ಮಾಹಿತಿ ನೀಡಿದ್ದಾರೆ.
ಖಾಸಿಫ್ ಅಹ್ಮದ್ ಸಿದ್ದಿಕಿ ಎಂಬ ವ್ಯಕ್ತಿಯು ಆಗಜ್ ಮೂವ್ಮೆಂಟ್ ಸಂಘಟನೆಯ ಪರವಾಗಿ ಕೈಬರಹದಲ್ಲಿ ಪತ್ರ ಬರೆದಿದ್ದು, ಮಸೀದಿ ಸಮೀಕ್ಷೆಗೆ ಆದೇಶ ಮಾಡಿರುವುದನ್ನು ಪ್ರಶ್ನೆ ಮಾಡಿದ್ದಾನೆ. ಪತ್ರವನ್ನು ರಿಜಿಸ್ಟರ್ ಪೋಸ್ಟ್ ಮೂಲಕ ನ್ಯಾಯಾಧೀಶರಿಗೆ ಅಂಚೆಯ ಮೂಲಕ ಕಳುಹಿಸಲಾಗಿತ್ತು.
ಜಡ್ಜ್ ಗೆ ಬೆದರಿಕೆ ಬಂದಿರುವುದನ್ನು ವಾರಣಾಸಿ ಪೊಲೀಸ್ ಆಯುಕ್ತ ಗಣೇಶ್ ದೃಢಪಡಿಸಿದ್ದು, ಉಪಾಯುಕ್ತರು ತನಿಖೆ ಆರಂಭಿಸಿದ್ದಾರೆ ಎಂದು ತಿಳಿಸಿದ್ದಾರೆ. ಅಲ್ಲದೆ, ನ್ಯಾಯಾಧೀಶರಿಗೆ 9 ಮಂದಿ ಪೊಲೀಸರ ಭದ್ರತೆ ನೀಡಲಾಗಿದೆ.
Varanasi Civil Judge Ravi Kumar Diwakar said on Tuesday that he received a threat letter from a man named Kashif Ahmed Siddiqui of Islamic Aghaz Movement. Ravi Diwakar is the judge who had ordered a survey at the disputed Gyanvapi- Kashi Vishwanath complex.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm