ಬ್ರೇಕಿಂಗ್ ನ್ಯೂಸ್
08-06-22 11:35 am HK News Desk ದೇಶ - ವಿದೇಶ
ಲಕ್ನೋ, ಜೂನ್ 8: ವಾರಣಾಸಿಯ ಜ್ಞಾನವಾಪಿ ಮಸೀದಿ ಆವರಣದೊಳಗೆ ವಿಡಿಯೋ ಚಿತ್ರೀಕರಣ ಸಹಿತ ಸಮೀಕ್ಷೆ ನಡೆಸಲು ಆದೇಶ ಮಾಡಿದ್ದ ವಾರಣಾಸಿ ನ್ಯಾಯಾಲಯದ ನ್ಯಾಯಾಧೀಶ ರವಿಕುಮಾರ್ ದಿವಾಕರ್ ಅವರಿಗೆ ಬೆದರಿಕೆ ಒಡ್ಡಲಾಗಿದೆ.
ಜಡ್ಜ್ ತನಗೆ ಬೆದರಿಕೆ ಪತ್ರ ಬಂದಿರುವುದನ್ನು ಉತ್ತರ ಪ್ರದೇಶದ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಉತ್ತರ ಪ್ರದೇಶದ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಡಿಜಿಪಿ ಮತ್ತು ವಾರಣಾಸಿ ಪೊಲೀಸ್ ಆಯುಕ್ತರಿಗೆ ಜಡ್ಜ್ ಮಾಹಿತಿ ನೀಡಿದ್ದಾರೆ.
ಖಾಸಿಫ್ ಅಹ್ಮದ್ ಸಿದ್ದಿಕಿ ಎಂಬ ವ್ಯಕ್ತಿಯು ಆಗಜ್ ಮೂವ್ಮೆಂಟ್ ಸಂಘಟನೆಯ ಪರವಾಗಿ ಕೈಬರಹದಲ್ಲಿ ಪತ್ರ ಬರೆದಿದ್ದು, ಮಸೀದಿ ಸಮೀಕ್ಷೆಗೆ ಆದೇಶ ಮಾಡಿರುವುದನ್ನು ಪ್ರಶ್ನೆ ಮಾಡಿದ್ದಾನೆ. ಪತ್ರವನ್ನು ರಿಜಿಸ್ಟರ್ ಪೋಸ್ಟ್ ಮೂಲಕ ನ್ಯಾಯಾಧೀಶರಿಗೆ ಅಂಚೆಯ ಮೂಲಕ ಕಳುಹಿಸಲಾಗಿತ್ತು.
ಜಡ್ಜ್ ಗೆ ಬೆದರಿಕೆ ಬಂದಿರುವುದನ್ನು ವಾರಣಾಸಿ ಪೊಲೀಸ್ ಆಯುಕ್ತ ಗಣೇಶ್ ದೃಢಪಡಿಸಿದ್ದು, ಉಪಾಯುಕ್ತರು ತನಿಖೆ ಆರಂಭಿಸಿದ್ದಾರೆ ಎಂದು ತಿಳಿಸಿದ್ದಾರೆ. ಅಲ್ಲದೆ, ನ್ಯಾಯಾಧೀಶರಿಗೆ 9 ಮಂದಿ ಪೊಲೀಸರ ಭದ್ರತೆ ನೀಡಲಾಗಿದೆ.
Varanasi Civil Judge Ravi Kumar Diwakar said on Tuesday that he received a threat letter from a man named Kashif Ahmed Siddiqui of Islamic Aghaz Movement. Ravi Diwakar is the judge who had ordered a survey at the disputed Gyanvapi- Kashi Vishwanath complex.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm