ಬ್ರೇಕಿಂಗ್ ನ್ಯೂಸ್
09-06-22 10:15 am HK News Desk ದೇಶ - ವಿದೇಶ
ಮುಂಬೈ, ಜೂ 09: ಮಹಾರಾಷ್ಟ್ರದ ಅಮರಾವತಿ ಮತ್ತು ಅಕೋಲಾ ಜಿಲ್ಲೆಗಳ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರ್ಕಾರಿ ಸ್ವಾಮ್ಯದ NHAI ಕೇವಲ 105 ಗಂಟೆ 33 ನಿಮಿಷಗಳಲ್ಲಿ 75 ಕಿ.ಮೀ ಉದ್ದ ಬಿಟುಮಿನಸ್ ಕಾಂಕ್ರೀಟ್ ಅನ್ನು ಹಾಕುವ ಮೂಲಕ ಗಿನ್ನಿಸ್ ದಾಖಲೆಯನ್ನು ಸೃಷ್ಟಿಸಿದೆ.
ಈ ಬಗ್ಗೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದು, ಹಗಲು- ರಾತ್ರಿ ಎನ್ನದೇ 720 ಕಾರ್ಮಿಕರು ನಿರಂತರವಾಗಿ ಕೆಲಸ ಮಾಡಿದ್ದಾರೆ. ಜೂನ್ 3ರಂದು ಬೆಳಿಗ್ಗೆ 7:27ಕ್ಕೆ ಪ್ರಾರಂಭವಾದ ಈ ಕಾಮಗಾರಿ, ಜೂನ್ 7ರಂದು ಸಂಜೆ 5 ಗಂಟೆಗೆ ಪೂರ್ಣಗೊಂಡಿತು. ಈ 75 ಕಿ.ಮೀ ಏಕಪಥದ ಕಾಂಕ್ರೀಟ್ ರಸ್ತೆಯ ಒಟ್ಟು ಉದ್ದವು 37.5 ಕಿ.ಮೀ ದ್ವಿಪಥದ ಸುಸಜ್ಜಿತ ರಸ್ತೆಗೆ ಸಮನಾಗಿದೆ ಎಂದರು.

2019ರ ಫೆಬ್ರವರಿಯಲ್ಲಿ ಕತಾರ್ನ ದೋಹಾದಲ್ಲಿ ನಿರ್ಮಿಸಿದ್ದ 25.275 ಕಿ.ಮೀ ರಸ್ತೆಯು ಈ ಹಿಂದೆ ಗಿನ್ನೆಸ್ ವಿಶ್ವ ದಾಖಲೆಯನ್ನು ಬರೆದಿತ್ತು. ಆಗ ಆ ರಸ್ತೆಯನ್ನು 10 ದಿನಗಳಲ್ಲಿ ಪೂರ್ಣಗೊಳಿಸಲಾಗಿತ್ತು. ಇದೀಗ ಈ ದಾಖಲೆಯನ್ನು ಅಮರಾವತಿ ಮತ್ತು ಅಂಕೋಲಾ ರಾಷ್ಟ್ರೀಯ ಹೆದ್ದಾರಿಯೂ ಮುರಿದಿದೆ ಎಂದು ಹೇಳಿದರು.

NH 53 ಅಮರಾವತಿಯಿಂದ ಅಂಕೋಲಾ ವಿಭಾಗವು NH 53ರ ಭಾಗವಾಗಿದ್ದು, ಇದು ಕೋಲ್ಕತ್ತಾ, ರಾಯ್ಪುರ, ನಾಗ್ಪುರ ಮತ್ತು ಸೂರತ್ನಂತಹ ಪ್ರಮುಖ ನಗರಗಳಿಗೆ ಸಂಪರ್ಕಿಸುವ ಮುಖ್ಯ ರಸ್ತೆಯಾಗಿದೆ. ಇದರಿಂದಾಗಿ ಈ ಮಾರ್ಗದಲ್ಲಿ ಟ್ರಾಫಿಕ್ ಮತ್ತು ಸರಕು ಸಾಗಣೆಯನ್ನು ಸರಾಗಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
Another world record in Road construction!
— Nitin Gadkari (@nitin_gadkari) June 8, 2022
Record work on NH-53 between Amravati to Akola stretch, Maharashtra.#PragatiKaHighway #8YearsOfInfraGati #GatiShakti @narendramodi @PMOIndia @GWR pic.twitter.com/ii16Xr6YWX
State-owned NHAI has created a Guinness World Record for the longest continuously laid bituminous lane of 75 kilometres in 105 hours and 33 minutes on the national highway between Amravati and Akola districts in Maharashtra. Mentioning about the record, Road Transport and Highways Minister Nitin Gadkari on Wednesday said the project was implemented by 720 workers including a team of independent consultants who worked day and night.
24-02-26 03:51 pm
HK News Staffer
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
24-02-26 01:50 pm
HK News Desk
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ...
23-02-26 09:15 pm
Tumkur Robbery: ತುಮಕೂರಿನಲ್ಲಿ ಖಾರದ ಪುಡಿ ಎರಚಿ ಜ...
23-02-26 07:35 pm