ಬ್ರೇಕಿಂಗ್ ನ್ಯೂಸ್
14-06-22 11:14 am HK News Desk ದೇಶ - ವಿದೇಶ
ಶ್ರೀನಗರ, ಜೂ 14: ಅಮರನಾಥ ಯಾತ್ರೆ ಮೇಲೆ ದಾಳಿಗೆ ಯೋಜನೆ ಮಾಡಿದ್ದ ಪಾಕಿಸ್ತಾನದ ಭಯೋತ್ಪಾದಕ ಸೇರಿದಂತೆ ಇಬ್ಬರು ಎಲ್ಇಟಿ ಭಯೋತ್ಪಾದಕರನ್ನು ಪೊಲೀಸರು ಎನ್ಕೌಂಟರ್ ಮಾಡಿ ಹತ್ಯೆ ಮಾಡಿದ್ದಾರೆ.
ಶ್ರೀನಗರದ ಬೆಮಿನಾ ಪ್ರದೇಶದಲ್ಲಿ ಒಬ್ಬ ಪಾಕಿಸ್ತಾನದ ಭಯೋತ್ಪಾದಕ ಸೇರಿದಂತೆ ಇಬ್ಬರು ಎಲ್ಇಟಿ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಕಾಶ್ಮೀರ ಐಜಿಪಿ ಮಾಹಿತಿ ನೀಡಿದ್ದಾರೆ.

ಮೃತ ಭಯೋತ್ಪಾದಕರು ಜೂನ್ 6 ರಂದು ಸೊಪೂರ್ ಅರಣ್ಯದಲ್ಲಿ ಸಿಕ್ಕ ಗುಂಪಿನ ಭಾಗವಾಗಿದ್ದರು. ಗುಂಡಿನ ದಾಳಿಯಲ್ಲಿನ ಒಬ್ಬ ಪಾಕಿಸ್ತಾನಿ ಭಯೋತ್ಪಾದಕ ಹಂಜಲ್ಲಾ ಮೃತಪಟ್ಟಿದ್ದಾನೆ. ಮುಂಬರುವ ಅಮರನಾಥ ಯಾತ್ರೆಯ ಮೇಲೆ ದಾಳಿ ನಡೆಸಲು ಪಾಕಿಸ್ತಾನ ಉಗ್ರರ ಗುಂಪೊಂದು ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.
ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಮಾತನಾಡಿ, ಶ್ರೀನಗರ ಪೊಲೀಸರು ಶ್ರೀನಗರದ ಬೆಮಿನಾ ಪ್ರದೇಶದಲ್ಲಿ ಒಬ್ಬ ಪಾಕಿಸ್ತಾನದ ಭಯೋತ್ಪಾದಕ ಸೇರಿದಂತೆ ಇಬ್ಬರು ಎಲ್ಇಟಿ ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಾರೆ. ಇದೇ ಭಯೋತ್ಪಾದಕರ ಗುಂಪು, ಸೊಪೂರ್ ಎನ್ಕೌಂಟರ್ನಿಂದ ತಪ್ಪಿಸಿಕೊಂಡಿತ್ತು. ನಾವು ಅವರ ಚಲನವಲನದ ಮೇಲೆ ನಿಗಾ ಇರಿಸಿ ಹತ್ಯೆ ಮಾಡಲಾಗಿದೆ ಎಂದು ವಿವರಿಸಿದರು.
Srinagar: In swift anti-terror action Jammu Kashmir police killed two LeT terrorists including one Pakistan terrorists in Bemina area of Srinagar, who were planning a terror attack on Amarnath Yatra. Terrorists tasked by handlers in Pakistan to attack Amarnath Yatra were killed by the Jammu and Kashmir Police, informed IGP Kashmir.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm