ಬ್ರೇಕಿಂಗ್ ನ್ಯೂಸ್
14-06-22 01:09 pm HK News Desk ದೇಶ - ವಿದೇಶ
ಗುವಾಹಟಿ, ಜೂ 14: ಅಸ್ಸಾಂನ ಗುವಾಹಟಿಯಲ್ಲಿ ಭಾರೀ ಭೂ ಕುಸಿತ ಸಂಭವಿಸಿದ್ದು, ನಾಲ್ವರು ದುರ್ಮರಣ ಹೊಂದಿದ್ದಾರೆ. ಬೋರಗಾಂವ್ ಸಮೀಪದ ನಿಜಾರಪರ್ ಪ್ರದೇಶದಲ್ಲಿ ಮಂಗಳವಾರ ಈ ಘಟನೆ ನಡೆದಿದ್ದು, ನಾಲ್ವರು ಜೀವಂತ ಸಮಾಧಿಯಾಗಿದ್ದಾರೆ. ಸೋಮವಾರ ರಾತ್ರಿಯಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭೂ ಕುಸಿತವಾಗಿದೆ.
ಘಟನೆ ನಂತರ ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಅವಶೇಷಗಳಡಿ ಸಿಲುಕಿದ್ದ ನಾಲ್ಕು ಮೃತದೇಹಗಳನ್ನು ಹೊರಗೆ ತಂದಿದ್ದಾರೆ. ಮೃತಪಟ್ಟವರು ಈ ಪ್ರದೇಶದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದರು, ಕಟ್ಟಡ ನಿರ್ಮಾಣ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
![]()
ಭಾರೀ ಮಳೆಯಿಂದ ಮನೆ ಮುರಿದು ಬಿದ್ದಿದ್ದು, ಬೆಟ್ಟ ಕುಸಿತದಿಂದ ರಾಶಿ ರಾಶಿ ಮಣ್ಣು ಮನೆಯೊಳಗೆ ಬಂದಿದೆ. ಇದರಿಂದಾಗಿ ಕಾರ್ಮಿಕರು ಅವಶೇಷಗಳಡಿ ಸಿಲುಕಿರುವುದಾಗಿ ಸಹಾಯಕ ಪೊಲೀಸ್ ಆಯುಕ್ತ ನಂದಿನಿ ಕಾಕಟಿ ಹೇಳಿದ್ದಾರೆ. ಅವಶೇಷಗಳಡಿ ಸಿಲುಕಿದ ನಾಲ್ಕು ಮೃತದೇಹಗಳನ್ನು ಹೊರಗೆ ತೆಗೆಯಲಾಗಿದೆ ಎಂದು ಗುವಾಹಟಿ ಡಿಸಿಪಿ ನಬನೀತ್ ಮಹಾಂತ ತಿಳಿಸಿದ್ದಾರೆ.
Four people were killed in a landslide in the Boragaon area in Guwahati in the wee hours on June 14 after continuous rainfall.Police said the deceased were labourers engaged in construction works and they are believed to be from Dhubri and from Kokrajhar.“In the initial investigation, we come to know that three labourers were from Dhubri and one was from Kokrajhar. We need to see more to know under what circumstances, they had to die?” a police officer present at the spot told reporters.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm