ಬ್ರೇಕಿಂಗ್ ನ್ಯೂಸ್
15-06-22 01:13 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 15: ನ್ಯಾಶನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿ ಸತತ ಮೂರನೇ ದಿನವೂ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಸೋದರಿ ಪ್ರಿಯಾಂಕ ಗಾಂಧಿ ಜೊತೆಗೆ ಇಡಿ ಕಚೇರಿಗೆ ಆಗಮಿಸಿದ ರಾಹುಲ್, ವಿಚಾರಣಾ ಕೊಠಡಿಗೆ ತೆರಳಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ, ವಿರೋಧದ ನಡುವೆಯೇ ಇಡಿ ಅಧಿಕಾರಿಗಳು ವಿಚಾರಣೆ ಮುಂದುವರಿಸಿದ್ದಾರೆ.
ಮಂಗಳವಾರ ರಾಹುಲ್ ಗಾಂಧಿಯನ್ನು ಸತತ ಹತ್ತು ಗಂಟೆಗಳ ಕಾಲ ಕುಳ್ಳಿರಿಸಿ, ಇಡಿ ಅಧಿಕಾರಿಗಳು ಪ್ರಶ್ನಿಸಿದ್ದಾರೆ. ವಿವಿಧ ಪ್ರಶ್ನೆಗಳನ್ನು ಮುಂದಿಟ್ಟು ಹೇಳಿಕೆ ದಾಖಲು ಮಾಡಿದ್ದಾರೆ. ಇದೇ ವೇಳೆ, ದೆಹಲಿಯ ಕಾಂಗ್ರೆಸ್ ಕಚೇರಿ ಸೇರಿದಂತೆ ಹಲವು ಕಡೆ ದೇಶದ ವಿವಿಧ ರಾಜ್ಯಗಳ ಕಾಂಗ್ರೆಸ್ ನಾಯಕರು ಆಗಮಿಸಿ ಪ್ರತಿಭಟನೆಗೆ ಮುಂದಾಗಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಎಐಸಿಸಿ ಕಚೇರಿ ಆವರಣದಲ್ಲಿ ಸೆಕ್ಷನ್ 144 ಹೇರಲಾಗಿದ್ದು ಕಾರ್ಯಕರ್ತರು ಪ್ರತಿಭಟನೆ ನಡೆಸುವುದಕ್ಕೆ ಅವಕಾಶ ನೀಡಿಲ್ಲ. ಹೀಗಾಗಿ ಅಲ್ಲಿಗೆ ವಿವಿಧ ರಾಜ್ಯಗಳಿಂದ ಆಗಮಿಸುತ್ತಿರುವ ಸಂಸದರನ್ನು ಪೊಲೀಸರು ಅರ್ಧ ದಾರಿಯಲ್ಲೇ ತಡೆದು ಹಿಂದಕ್ಕೆ ಕಳಿಸುತ್ತಿದ್ದಾರೆ. ಇದೇ ವೇಳೆ, ಅಕ್ಬರ್ ರೋಡ್ ನಿಂದ ಇಡಿ ಕಚೇರಿಗೆ ಪ್ರತಿಭಟನಾ ಧರಣಿ ನಡೆಸಲು ತಯಾರಿ ನಡೆಸಿದ್ದ ಮಹಿಳಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಹಿಳಾ ಪೊಲೀಸರು ಸುತ್ತವರಿದು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಸ್ಸಿನಲ್ಲಿ ತುಂಬಿಸಿ ಒಯ್ದಿದ್ದಾರೆ.
ರಾಹುಲ್ ಗಾಂಧಿಯನ್ನು ಇಡಿ ಅಧಿಕಾರಿಗಳು ವಿಚಾರಣೆಗೆ ಕರೆದು ಕಿರುಕುಳ ನೀಡುತ್ತಿರುವುದಕ್ಕೆ ಮುಂದೆ ಬೆಲೆ ತೆರಬೇಕಾಗಬಹುದು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ನಾವು ನಮ್ಮ ಪಕ್ಷದ ಕಚೇರಿಗೆ ತೆರಳುವುದಕ್ಕೂ ಪೊಲೀಸರು ಅನುಮತಿ ನೀಡುತ್ತಿಲ್ಲ. ನಾವು ಇಬ್ಬರು ಮುಖ್ಯಮಂತ್ರಿಗಳಿದ್ದೇವೆ, ಪಕ್ಷದ ಕಚೇರಿಗೆ ತೆರಳಲು ಬಿಡಿ ಎಂದರೂ ಪೊಲೀಸರು ಕೇಳುತ್ತಿಲ್ಲ ಎಂದು ಛತ್ತೀಸ್ ಗಢ ಸಿಎಂ ಭೂಪೇಶ್ ಬಾಘೇಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಹುಲ್ ವಿಚಾರಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಹೈಡ್ರಾಮಾ ನಡೆಸಿದ್ದಾರೆ.
After over 20 hours of grilling, Rahul Gandhi is back at the Enforcement Directorate (ED) office for the 3rd straight day of questioning.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
05-05-25 11:10 pm
HK News Desk
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
05-05-25 10:59 pm
Mangalore Correspondent
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
Suhas Shetty Murder, VHP, Bajpe Police: ಸುಹಾಸ...
05-05-25 03:24 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm